ಬ್ರೇಕಿಂಗ್ ನ್ಯೂಸ್
05-01-21 05:22 pm Headline Karnataka News Network ದೇಶ - ವಿದೇಶ
ಮುಂಬೈ, ಜ.5: ಬಾಲಿವುಡ್ ನಟ ಸಲ್ಮಾನ್ ಖಾನ್ ಪ್ರತಿವರ್ಷ ಗಡದ್ದಾಗಿಯೇ ಹುಟ್ಟುಹಬ್ಬ ಆಚರಿಸುತ್ತಾರೆ. ಆದರೆ, ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಹುಟ್ಟುಹಬ್ಬವೂ ಸರಳ ಆಚರಣೆಯಾಗಿತ್ತು. ಆದರೆ, ಸಲ್ಮಾನ್ ಹುಟ್ಟುಹಬ್ಬಕ್ಕೆಂದು ಬಂದಿದ್ದ ಸೋದರರಿಬ್ಬರು ಪೊಲೀಸ್ ಕೇಸು ದಾಖಲಿಸಿಕೊಂಡಿದ್ದಾರೆ.
ಸಲ್ಮಾನ್ ಡಿ.27ರಂದು ಹುಟ್ಟುಹಬ್ಬವನ್ನು ಈ ಬಾರಿ ಮುಂಬೈ ಹೊರವಲಯದ ಪನ್ವೆಲ್ ಫಾರ್ಮ್ ಹೌಸ್ ನಲ್ಲಿ ಆಚರಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಲೆಂದು ಸೋದರರಾದ ಸೊಹೈಲ್ ಖಾನ್ ಮತ್ತು ಅರ್ಬಾಜ್ ಖಾನ್ ಕೂಡ ಬಂದಿದ್ದರು. ಸದ್ಯ ದುಬೈನಲ್ಲಿ ನೆಲೆಸಿರುವ ಸೋದರರು ಡಿ.25ರಂದು ಆಗಮಿಸಿದ್ದರು. ದುಬೈನಿಂದ ಬಂದಿದ್ದ ಕಾರಣ ಪೊಲೀಸರು ಅವರನ್ನು ಕ್ವಾರಂಟೈನ್ ಇರುವಂತೆ ಸೂಚನೆ ನೀಡಿತ್ತು.

ಆದರೆ, ಪೊಲೀಸರ ಸೂಚನೆ ಲೆಕ್ಕಿಸದೆ ಸೋದರರು ಸಲ್ಮಾನ್ ಖಾನ್ ಹುಟ್ಟುಹಬ್ಬದಲ್ಲಿ ಪಾಲ್ಗೊಂಡಿದ್ದರು. ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ಇಬ್ಬರ ವಿರುದ್ಧವೂ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮುಂಬೈ ಕೋವಿಡ್ ಹಾಟ್ ಸ್ಪಾಟ್ ಆಗಿರುವುದರಿಂದ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಹೀಗಾಗಿ ಸಲ್ಮಾನ್ ಸೋದರರು ನಿರ್ಮಾಪಕರಾಗಿದ್ದರೂ ಅವರನ್ನೂ ಪೊಲೀಸರು ಬಿಡದೆ ಪ್ರಕರಣ ದಾಖಲಿಸಿದ್ದಾರೆ.
ಹೀಗಾಗಿ ಸಲ್ಮಾನ್ ಸೋದರರು ದುಬೈನಿಂದ ಬಂದು ತಮ್ಮೂರಲ್ಲೇ ಪೊಲೀಸ್ ಕೇಸು ಎದುರಿಸುವಂತಾಗಿದೆ.
Mumbai police have lodged an FIR against Bollywood superstar Salman Khan’s brothers Arbaaz Khan and Sohail Khan for allegedly violating Covid-19 quarantine norms.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm