ಬ್ರೇಕಿಂಗ್ ನ್ಯೂಸ್
20-05-26 11:23 pm HK News Desk ದೇಶ - ವಿದೇಶ
ತಿರುವನಂತಪುರಂ, ಮೇ 20 ಕೇರಳದಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದ ಯುಡಿಎಫ್ ಸರ್ಕಾರವು ಎರಡು ದಿನದ ಹೊಯ್ದಾಟದ ಬಳಿಕ ಕಡೆಗೂ ಸಚಿವ ಸಂಪುಟದ ಖಾತೆ ಹಂಚಿಕೆಯನ್ನು ಮಾಡಿ ಅಧಿಕೃತವಾಗಿ ಪ್ರಕಟಿಸಿದೆ. ಮುಖ್ಯಮಂತ್ರಿ ವಿ.ಡಿ. ಸತೀಶನ್ ಕಾಂಗ್ರೆಸ್ ಹೈಕಮಾಂಡ್ ಸೂಚನೆಯನ್ನು ಪಾಲಿಸುತ್ತಿಲ್ಲ ಎಂಬ ಆರೋಪ, ಸಚಿವ ಸ್ಥಾನದ ಆಕಾಂಕ್ಷಿಗಳ ಅಸಮಾಧಾನ ನಡುವೆಯೇ ಸಿಎಂ ಸಂಪುಟ ಖಾತೆಗಳನ್ನು ಹಂಚಿಕೆ ಮಾಡಿ ರಾಜ್ಯಪಾಲರಿಂದ ಅನುಮೋದನೆ ಪಡೆದಿದ್ದಾರೆ. ಸಚಿವ ಸಂಪುಟದ ಪ್ರಮುಖ ಖಾತೆಗಳ ವಿವರಗಳು ಹೀಗಿವೆ.
ವಿ.ಡಿ. ಸತೀಶನ್ (ಮುಖ್ಯಮಂತ್ರಿ): ಹಣಕಾಸು, ಕಾನೂನು, ಕೇರಳ ಫೈನಾನ್ಷಿಯಲ್ ಕಾರ್ಪೊರೇಷನ್, ಬಂದರುಗಳು, ಮಾಲಿನ್ಯ ನಿಯಂತ್ರಣ, ವಿಮಾನ ನಿಲ್ದಾಣಗಳು, ಮೆಟ್ರೋ ರೈಲು, ರೈಲ್ವೆ ಮತ್ತು ಇತರೇ ಉಳಿದಿರುವ ಖಾತೆಗಳು
ರಮೇಶ್ ಚೆನ್ನಿತ್ತಲ: ಗೃಹ ಇಲಾಖೆ, ವಿಜಿಲೆನ್ಸ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಕಾರಾಗೃಹಗಳು
ಸನ್ನಿ ಜೋಸೆಫ್ (ಕೆಪಿಸಿಸಿ ಅಧ್ಯಕ್ಷ): ವಿದ್ಯುತ್, ಪರಿಸರ, ಸಂಸದೀಯ ವ್ಯವಹಾರಗಳು ಮತ್ತು ಅನೆರ್ಟ್ (ANERT).
ಕೆ. ಮುರಳೀಧರನ್: ಆರೋಗ್ಯ, ವೈದ್ಯಕೀಯ ಶಿಕ್ಷಣ, ವೈದ್ಯಕೀಯ ವಿಶ್ವವಿದ್ಯಾಲಯ, ಆಯುಷ್, ಡ್ರಗ್ಸ್ ಕಂಟ್ರೋಲ್ ಮತ್ತು ದೇವಸ್ವಂ.
ಎ.ಪಿ. ಅನಿಲ್ ಕುಮಾರ್: ಭೂ ಕಂದಾಯ, ಸಮೀಕ್ಷೆ ಮತ್ತು ಭೂ ದಾಖಲೆಗಳು ಮತ್ತು ಭೂ ಸುಧಾರಣೆಗಳು.
ಪಿ. ಸಿ. ವಿಷ್ಣುನಾಥ್: ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಕೇರಳ ರಾಜ್ಯ ಚಲನಚಿತ್ರ ಅಭಿವೃದ್ಧಿ ನಿಗಮ (KSFDC).
ಎಂ. ಲಿಜು: ಸಹಕಾರ ಮತ್ತು ಅಬಕಾರಿ.
ರೋಜಿ ಎಂ. ಜಾನ್: ಕಾಲೇಜು ಶಿಕ್ಷಣ, ತಾಂತ್ರಿಕ ಶಿಕ್ಷಣ, ವಿಶ್ವವಿದ್ಯಾಲಯಗಳು (ಕೃಷಿ, ಪಶುವೈದ್ಯಕೀಯ, ಮೀನುಗಾರಿಕೆ, ವೈದ್ಯಕೀಯ ಮತ್ತು ಡಿಜಿಟಲ್ ಹೊರತುಪಡಿಸಿ), ಪ್ರವೇಶ ಪರೀಕ್ಷೆ, ಎನ್ಸಿಸಿ (NCC) ಮತ್ತು ಅಸ್ಯಾಪ್ ಕೇರಳ (ASAP Kerala).
ಟಿ. ಸಿದ್ದಿಕಿ: ಕೃಷಿ, ಮಣ್ಣಿನ ಸಮೀಕ್ಷೆ ಮತ್ತು ಮಣ್ಣಿನ ಸಂರಕ್ಷಣೆ, ಕೇರಳ ಕೃಷಿ ವಿಶ್ವವಿದ್ಯಾಲಯ ಮತ್ತು ಉಗ್ರಾಣ ನಿಗಮ.
ಕೆ.ಎ. ತುಳಸಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ.
ಬಿಂದು ಕೃಷ್ಣ: ಕಾರ್ಮಿಕ, ಪಶುಸಂಗೋಪನೆ, ಹಾಲು ಮಾರಾಟ ಸಹಕಾರ ಸಂಘಗಳು ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ.
ಒ.ಜೆ. ಜನೀಶ್: ಕ್ರೀಡೆ, ಯುವಜನ ವ್ಯವಹಾರಗಳು, ಪ್ರಾಣಿ ಸಂಗ್ರಹಾಲಯಗಳು ಮತ್ತು ವಸ್ತು ಸಂಗ್ರಹಾಲಯ
ಪಿ.ಕೆ. ಕುಂಞಾಲಿಕುಟ್ಟಿ (ಮುಸ್ಲಿಂ ಲೀಗ್) : ಕೈಗಾರಿಕೆ ಮತ್ತು ವಾಣಿಜ್ಯ, ಮಾಹಿತಿ ತಂತ್ರಜ್ಞಾನ (IT) ಮತ್ತು ಕೃತಕ ಬುದ್ಧಿಮತ್ತೆ (AI).
ಎನ್. ಶಂಸುದ್ದೀನ್(ಲೀಗ್) : ಸಾರ್ವಜನಿಕ ಶಿಕ್ಷಣ, ವಕ್ಫ್, ಹಜ್ ಯಾತ್ರೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ.
ಕೆ.ಎಂ. ಶಾಜಿ (ಲೀಗ್) : ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ.
ಪಿ.ಕೆ. ಬಶೀರ್ ( ಲೀಗ್) : ಸಾರ್ವಜನಿಕ ಲೋಕೋಪಯೋಗಿ ಇಲಾಖೆ (PWD).
ವಿ.ಇ. ಅಬ್ದುಲ್ ಗಫೂರ್ (ಲೀಗ್) : ಮೀನುಗಾರಿಕೆ, ಹಾರ್ಬರ್ ಇಂಜಿನಿಯರಿಂಗ್ ಮತ್ತು ಸಾಮಾಜಿಕ ನ್ಯಾಯ.
ಮೊನ್ಸ್ ಜೋಸೆಫ್ (ಕೇರಳ ಕಾಂಗ್ರೆಸ್): ನೀರಾವರಿ ಇಲಾಖೆ
ಅನೂಪ್ ಜೇಕಬ್ (ಕೇರಳ ಕಾಂಗ್ರೆಸ್ - ಜೇಕಬ್): ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು ಮತ್ತು ಕಾನೂನು ಮಾಪನ ಶಾಸ್ತ್ರ.
ಶಿಬು ಬೇಬಿ ಜಾನ್ (ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ - RSP): ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ.
ಸಿ.ಪಿ. ಜಾನ್ (ಕಮ್ಯುನಿಸ್ಟ್ ಮಾರ್ಕ್ಸ್ವಾದಿ ಪಕ್ಷ - CMPKSC): ರಸ್ತೆ ಸಾರಿಗೆ, ಮೋಟಾರು ವಾಹನಗಳು ಮತ್ತು ಜಲ ಸಾರಿಗೆ.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm