ಬ್ರೇಕಿಂಗ್ ನ್ಯೂಸ್
05-01-21 06:09 pm Headline Karnataka News Network ದೇಶ - ವಿದೇಶ
ನವದೆಹಲಿ, ಜನವರಿ 05: ಜನವರಿ 29ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆ.1ರಂದು ಕೇಂದ್ರ ಬಜೆಟ್ ಮಂಡನೆ ಆಗಲಿರುವುದಾಗಿ ಸಂಸದೀಯ ವ್ಯವಹಾರಗಳ ಸಮಿತಿ ತಿಳಿಸಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನವರಿ 29ರಂದು ಸಂಸತ್ತಿನ ಉಭಯ ಸದನಗಳ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿರುವುದಾಗಿ ತಿಳಿದುಬಂದಿದೆ. ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 29ರಿಂದ ಫೆಬ್ರುವರಿ 15ರವರೆಗೂ ನಡೆಸಬೇಕೆಂದು ಸಮಿತಿ ಶಿಫಾರಸು ಮಾಡಿದೆ. ಫೆಬ್ರವರಿ ಒಂದರಂದು ಬಜೆಟ್ ಮಂಡನೆಯಾಗಲಿದ್ದು, ಬಜೆಟ್ ಅಧಿವೇಶನದ ಎರಡನೇ ಭಾಗವು ಮಾರ್ಚ್ 8ರಿಂದ ಏಪ್ರಿಲ್ 8ರವರೆಗೂ ನಡೆಯಲಿದೆ ಎಂದು ತಿಳಿದುಬಂದಿದೆ.

ಜೊತೆಗೆ ಸಂಸತ್ ಕಲಾಪ ಪ್ರತಿ ದಿನ 4 ಗಂಟೆಗಳ ಅವಧಿ ನಡೆಯಲಿದ್ದು, ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ತಲಾ 4 ಗಂಟೆಗಳ ಕಾಲ ಕಲಾಪ ನಡೆಯಲಿದೆ ಎಂದು ತಿಳಿದುಬಂದಿದೆ.
2021-22ರ ಬಜೆಟ್ ಕುರಿತು ಬಜೆಟ್ ಪೂರ್ವ ಸಮಾಲೋಚನೆಯ ಭಾಗವಾಗಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಡಿಸೆಂಬರ್ 14ರಂದು ಹಲವಾರು ಪ್ರಮುಖ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಿದ್ದರು.
The Cabinet Committee on Parliamentary Affairs (CCPA) has recommended the Budget session of Parliament from January 29, according to the report
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm