ಬ್ರೇಕಿಂಗ್ ನ್ಯೂಸ್
25-05-26 08:18 pm HK News Staffer ದೇಶ - ವಿದೇಶ
ಚೆನ್ನೈ, ಮೇ 25: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಎಐಎಡಿಎಂಕೆ ಪಕ್ಷದ ಎಸ್.ಪಿ ವೇಲುಮಣಿ ಮತ್ತು ಸಿ.ವಿ ಷಣ್ಮುಗಂ ಬಣದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದು ಟಿವಿಕೆ ಪಕ್ಷ ಸೇರಿದ್ದಾರೆ.
ಮರಗತಂ ಕುಮಾರ್ವೇಲು (ಮಧುರಾಂತಕಂ ಕ್ಷೇತ್ರ), ಜಯಕುಮಾರ್ (ಪೆರುಂದುರೈ ಕ್ಷೇತ್ರ), ಸತ್ಯಭಾಮಾ (ಧಾರಾಪುರಂ ಕ್ಷೇತ್ರ) ಅವರು ತಮಿಳುನಾಡು ವಿಧಾನಸಭೆಯ ಸ್ಪೀಕರ್ ಜೆ.ಸಿ.ಡಿ ಪ್ರಭಾಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಬಳಿಕ ಈ ಮೂವರು ಶಾಸಕರು ಸಚಿವ ಆಧವ್ ಅರ್ಜುನ್ ಅವರನ್ನು ಭೇಟಿಯಾಗಿ ಟಿವಿಕೆ ಸೇರಿದ್ದಾರೆ. ಇದರೊಂದಿಗೆ ತಮಿಳುನಾಡು ವಿಧಾನಸಭೆಯಲ್ಲಿ ಮತ್ತೆ ಮೂರು ಸ್ಥಾನಗಳು ಖಾಲಿಯಾಗಿವೆ. ಸಿಎಂ ವಿಜಯ್ ರಾಜೀನಾಮೆ ನಂತರ ತಾನು ಪ್ರತಿನಿಧಿಸಿದ್ದ ತಿರುಚ್ಚಿ ಪೂರ್ವ ಕ್ಷೇತ್ರವನ್ನು ಬಿಟ್ಟು ಪೆರಂಬದೂರು ಕ್ಷೇತ್ರವನ್ನು ಉಳಿಸಿಕೊಂಡಿದ್ದರು.
ತಮಿಳುನಾಡು ಚುನಾವಣೆ ಫಲಿತಾಂಶದ ನಂತರ ಎಐಎಡಿಎಂಕೆಯಲ್ಲಿ ತೀವ್ರ ಆಂತರಿಕ ಕಲಹ ಏರ್ಪಟ್ಟಿತ್ತು. ಪಕ್ಷದ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ವಿರುದ್ಧ ಬಂಡಾಯ ಎದ್ದಿರುವ ಎಸ್ ಪಿ ವೇಲುಮಣಿ ಮತ್ತು ಸಿ.ವಿ ಷಣ್ಮುಗಂ ನೇತೃತ್ವದ ಸುಮಾರು 30 ಶಾಸಕರ ಗುಂಪು, ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಸರ್ಕಾರಕ್ಕೆ ಬೆಂಬಲ ಘೋಷಿಸಿತ್ತು. ವಿಧಾನಸಭೆ ಕಲಾಪದಲ್ಲಿ ಈ ಬಂಡಾಯ ಶಾಸಕರು ಮುಖ್ಯಮಂತ್ರಿ ವಿಜಯ್ ಸರ್ಕಾರದ ಪರವಾಗಿ ಮತ ಚಲಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ್ರೋಹ ಎಸಗಿದ ಇವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಇಪಿಎಸ್ ನೇತೃತ್ವದ ಎಐಎಡಿಎಂಕೆ ನಾಯಕತ್ವವು ಕಾನೂನು ಪ್ರಕ್ರಿಯೆ ಆರಂಭಿಸಿತ್ತು. ಅನರ್ಹತೆಯ ಕಾನೂನು ಕ್ರಮ ಎದುರಿಸುವ ಮುನ್ನವೇ ಎಚ್ಚತ್ತುಕೊಂಡ ಮೂವರು ಶಾಸಕರು, ತಾವಾಗಿಯೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am