ಬ್ರೇಕಿಂಗ್ ನ್ಯೂಸ್
13-06-26 03:01 pm HK News Staffer ದೇಶ - ವಿದೇಶ
ನವದೆಹಲಿ, ಜೂ 13: ಡೀಸೆಲ್ ಮಾರಾಟಕ್ಕೆ ಕೇಂದ್ರ ಸರ್ಕಾರ ಮಿತಿ ಹೇರಿದೆ. ಪೆಟ್ರೋಲ್ ಬಂಕ್ಗಳಲ್ಲಿ ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್ ಡೀಸೆಲ್ ಖರೀದಿಗೆ ಮಿತಿ ನಿಗದಿಪಡಿಸಲಾಗಿದೆ.
ಇಂಧನ ಅಕ್ರಮ ದಾಸ್ತಾನು ಮತ್ತು ಕಾಳಸಂತೆಯಲ್ಲಿ ಮಾರಾಟವನ್ನು ತಡೆಯಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಕೇಂದ್ರ ತಿಳಿಸಿದೆ.
ವಾಣಿಜ್ಯ, ಕೈಗಾರಿಕಾ ಮತ್ತು ಸಾಂಸ್ಥಿಕ ಗ್ರಾಹಕರು ಇನ್ಮುಂದೆ ರಿಟೇಲ್ ಬಂಕ್ಗಳಲ್ಲಿ ಡೀಸೆಲ್ ಖರೀದಿಸುವಂತಿಲ್ಲ. ವಾಣಿಜ್ಯ ಉದ್ದೇಶಕ್ಕೆ ನಿಗದಿಪಡಿಸಿದ ಮಾರಾಟ ಕೇಂದ್ರಗಳಿಂದಲೇ ಇಂಧನ ಖರೀದಿಸಬೇಕು ಎಂದು ಸೂಚಿಸಿದೆ. ಪೆಟ್ರೋಲ್ ಪಂಪ್ಗಳಲ್ಲಿ ಡೀಸೆಲ್ ಲೀಟರ್ಗೆ 95.20 ರೂ.ಗಳಾಗಿದ್ದರೆ, ಬೃಹತ್ ಮಾರಾಟ ಕೇಂದ್ರಗಳಲ್ಲಿ ಈ ಬೆಲೆ 134.50 ರೂ. ಇದೆ. ದರ ಕಡಿಮೆ ಇರುವುದರಿಂದ ಬೃಹತ್ ವಾಹನಗಳ ಗ್ರಾಹಕರು ಪೆಟ್ರೋಲ್ ಬಂಕ್ಗಳಲ್ಲಿ ಇಂಧನ ಖರೀದಿಸುತ್ತಿದ್ದಾರೆ. ಇದನ್ನು ತಪ್ಪಿಸಲು ಹೊಸ ನಿಯಮ ಜಾರಿಗೊಳಿಸಲಾಗಿದೆ.
ರಿಟೇಲ್ ಬಂಕ್ಗಳಲ್ಲಿ ಡೀಸೆಲ್ ಅನ್ನು ವಾಹನದ ಇಂಧನ ಟ್ಯಾಂಕ್ಗೇ ತುಂಬಿಸಿ ಮಾರಬೇಕು. ಕ್ಯಾನ್, ಬ್ಯಾರೆಲ್ಗಳಲ್ಲಿ ತುಂಬಿಸಿ ಮಾರುವಂತಿಲ್ಲ. ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷಿತಾ ಸಂಸ್ಥೆ ಅನುಮತಿಸಿದ ಕ್ಯಾನ್ನಲ್ಲಿ ಡೀಸೆಲ್ ಖರೀದಿಸಬಹುದು ಎಂದು ಸೂಚನೆ ನೀಡಿದೆ.
ಮಧ್ಯಪ್ರಾಚ್ಯ ಯುದ್ಧದಿಂದ ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು ಉಂಟಾಗಿದೆ. ಭಾರತದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಹೀಗಾಗಿ, ರಿಟೇಲ್ ಬಂಕ್ಗಳಲ್ಲಿ ಇಂಧನ ಕೊರತೆ ಆಗದಂತೆ ನೋಡಿಕೊಳ್ಳಲು ಮಿತಿ ಕ್ರಮ ಅನುಸರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm