ಬ್ರೇಕಿಂಗ್ ನ್ಯೂಸ್
23-07-26 05:57 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 23 : ವಿದ್ಯಾರ್ಥಿಗಳ ಮೇಲೆ ಪೊಲೀಸರು ಬಲಪ್ರಯೋಗ ನಡೆಸಿದ ಘಟನೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದು, ಇದೀಗ ಹಿರಿಯ ನಟ ನಾಸೀರುದ್ದೀನ್ ಶಾ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯುವಕರ ಮೇಲೆ ಪೊಲೀಸ್ ಗೂಂಡಾಗಳು ನಡೆಸುತ್ತಿರುವ ದೌರ್ಜನ್ಯವನ್ನು ನೋಡಿ ನಾನು ಭಾವುಕನಾಗಿದ್ದೇನೆ. ನನ್ನ ರಕ್ತ ಕುದಿಯುತ್ತಿದೆ. ನಿಮ್ಮ ಮಕ್ಕಳ ಬಗ್ಗೆ ಯೋಚಿಸಿ. ಇಂದು ನೀವು ಮಾಡುತ್ತಿರುವುದಕ್ಕೆ ನಾಳೆ ನಿಮ್ಮ ಮಕ್ಕಳು ಕರ್ಮಫಲವನ್ನು ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
"ಪ್ರಧಾನಿ ಮೋದಿ ಮೌನ ಹೊಸದೇನಲ್ಲ. ಅವರು ಯಾವ ಮಹತ್ವದ ವಿಚಾರದ ಬಗ್ಗೆ ಪ್ರಾಮಾಣಿಕವಾಗಿ ಮಾತನಾಡಿದ್ದಾರೆ? ಯಾವಾಗಲಾದರೂ 'ನಾವು ತಪ್ಪು ಮಾಡಿದ್ದೇವೆ' ಎಂದು ಒಪ್ಪಿಕೊಂಡಿದ್ದಾರೆಯೇ? ಅವರು ತಮ್ಮನ್ನು ದೇವರಿಂದ ವಿಶೇಷ ಆಶೀರ್ವಾದ ಪಡೆದ ನಾಯಕನಂತೆ ಬಿಂಬಿಸಿಕೊಂಡಿದ್ದಾರೆ. ಆ ಭ್ರಮೆ ಅವರ ಬೆಂಬಲಿಗರ ಮೇಲೂ ಪರಿಣಾಮ ಬೀರಿದೆ. ನಮ್ಮ ಸಮಾಜಕ್ಕೆ ಏನಾಗಿದೆ? ಈ ವ್ಯಕ್ತಿಯನ್ನು ಪ್ರಶ್ನಿಸುವವರು ಯಾರೂ ಇಲ್ವಾ ?" ಎಂದು ಕಿಡಿಕಾರಿದ್ದಾರೆ.
"ಮೋದಿ ಇದುವರೆಗೆ ಒಂದೇ ಒಂದು ಮುಕ್ತ ಪತ್ರಿಕಾಗೋಷ್ಠಿ ನಡೆಸಿಲ್ಲ. ಅವರು ಕಠಿಣ ಪ್ರಶ್ನೆಗಳಿಗೆ ಉತ್ತರಿಸಲು ಹೆದರುತ್ತಾರೆ. 2002ರ ಗುಜರಾತ್ ಗಲಭೆ, ರಾಜಕೀಯಕ್ಕೆ ಬರುವ ಮುನ್ನ ಹಿಮಾಲಯದಲ್ಲಿ ಧ್ಯಾನ ಮಾಡಿದ್ದೆ ಎನ್ನುವ ಹೇಳಿಕೆ, 35 ವರ್ಷ ಭಿಕ್ಷೆ ಬೇಡಿದ್ದೇನೆ ಎಂಬಂತಹ ಹೇಳಿಕೆಗಳ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದರೆ ಉತ್ತರಿಸಲು ಅವರಿಗೆ ಭಯವಿದೆ," ಎಂದು ಆರೋಪಿಸಿದರು.
ಜನರಿಗೆ ಪೆಟ್ರೋಲ್ ಉಳಿಸಿ ಎಂದು ಹೇಳುತ್ತಾರೆ. ಆದರೆ ತಾವೇ ಹಲವು ಎಸ್ಯುವಿ ವಾಹನಗಳ ಬೆಂಗಾವಲಿನಲ್ಲಿ ಸಂಚರಿಸುತ್ತಾರೆ. ವಿದೇಶ ಪ್ರವಾಸ ಕಡಿಮೆ ಮಾಡಿ ಎಂದು ಸಲಹೆ ನೀಡುತ್ತಾರೆ. ಆದರೆ ತಾವೇ ನಿರಂತರ ವಿದೇಶ ಪ್ರವಾಸ ಕೈಗೊಳ್ಳುತ್ತಾರೆ. ಹಾಗಾಗಿ ನಾನು ಮೋದಿ ಹೇಳುವ ಅನೇಕ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm