ಬ್ರೇಕಿಂಗ್ ನ್ಯೂಸ್
08-01-21 04:24 pm Headline Karnataka News Network ದೇಶ - ವಿದೇಶ
ಕರಾಚಿ, ಜ.8: 26-11ರ ಮುಂಬೈ ದಾಳಿಯ ಮುಖ್ಯ ಸಂಚುಕೋರ, ಲಷ್ಕರ್ ಇ- ತೊಯ್ಬಾದ ಉಗ್ರವಾದಿ ಸಂಘಟನೆಯ ಮುಖ್ಯಸ್ಥ ಜಕೀವುರ್ ರೆಹ್ಮಾನ್ ಲಖ್ವಿಗೆ ಪಾಕಿಸ್ತಾನದ ಭಯೋತ್ಪಾದಕ ವಿರೋಧಿ ನ್ಯಾಯಾಲಯ 15 ವರ್ಷಗಳ ಶಿಕ್ಷೆ ಘೋಷಿಸಿದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.
2015ರಲ್ಲಿ ಬಂಧಿತನಾಗಿ ಜಾಮೀನು ಮೇಲೆ ಹೊರಗಡೆ ತಿರುಗಾಡಿಕೊಂಡಿದ್ದ ಲಖ್ವಿಯನ್ನು ಆರು ದಿನಗಳ ಹಿಂದೆ ಪಂಜಾಬ್ ಪ್ರಾಂತದ ಭಯೋತ್ಪಾದನಾ ವಿರೋಧಿ ಘಟಕ (ಸಿಟಿಡಿ) ಬಂಧಿಸಿತ್ತು. ಭಯೋತ್ಪಾದನಾ ಸಂಘಟನೆಗಳಿಗೆ ಹಣದ ನೆರವು ನೀಡುತ್ತಿದ್ದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದರು.
2015ರಲ್ಲಿ ರಾವಲ್ಪಿಂಡಿ ಜೈಲಿನಿಂದ ಬಿಡುಗಡೆಯಾದ ಬಳಿಕ ಲಖ್ವಿ ಲಷ್ಕರ್ ಇ- ತೊಯ್ಬಾ ಸಂಖಘಟನೆ ಪ್ರಮುಖನಾಗಿ ಗುರುತಿಸಿಕೊಂಡಿದ್ದ. ಅಲ್ಲದೆ, ಫಂಡ್ ರೈಸಿಂಗ್ ಮಾಡುವುದಕ್ಕಾಗಿ ತನ್ನ ಸಹಚರರ ಮೂಲಕ ಡಿಸ್ಪೆನ್ಸರಿ ನಡೆಸುತ್ತಿದ್ದ. ಡಿಸ್ಪೆನ್ಸರಿ ಹೆಸರಲ್ಲಿ ಹಣ ಸಂಗ್ರಹಿಸುತ್ತಿದ್ದು, ಅಲ್ಲಿಂದಲೇ ಲಷ್ಕರ್ ಸಂಘಟನೆಯ ಕೆಲಸಗಳಿಗೆ ಬಳಸುತ್ತಿದ್ದ ಎಂದು ಕಳೆದ ವಾರದ ಬಂಧಿಸಿದ ವೇಳೆ ಕೌಂಟರ್ ಟೆರರಿಸಮ್ ಡಿಪಾರ್ಟ್ಮೆಂಟ್ ಪೊಲೀಸರು ಹೇಳಿಕೆ ನೀಡಿದ್ದರು.
2008ರಲ್ಲಿ ವಿಶ್ವಸಂಸ್ಥೆ ಕೂಡ ಲಖ್ವಿಯನ್ನು ಗ್ಲೋಬಲ್ ಟೆರರಿಸ್ಟ್ ಎಂದು ಘೋಷಣೆ ಮಾಡಿತ್ತು. ಅಲ್ ಖೈದಾ ಮತ್ತು ಲಷ್ಕರ್ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಬಗ್ಗೆ ಉಲ್ಲೇಖಿಸಿದ್ದಲ್ಲದೆ, ಬೇನಾಮಿ ಹೆಸರಲ್ಲಿ ಹಣಕಾಸು ವ್ಯವಸ್ಥೆ, ವಿಧ್ವಂಸಕ ಕೃತ್ಯಗಳಿಗೆ ಯೋಜನೆ ರೂಪಿಸುವುದು, ಸೌಲಭ್ಯ ಒದಗಿಸುವುದು, ಸಂಚು ರೂಪಿಸುತ್ತಿದ್ದ ಎಂಬುದನ್ನು ಆಗಲೇ ಪತ್ತೆ ಮಾಡಿತ್ತು.
A Pakistan court has sentenced Zaki-ur-Rehman Lakhvi, the operational commander of the Lashkar-e-Tayiba to 15 years in jail and also ordered him to pay a fine.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm