ಬ್ರೇಕಿಂಗ್ ನ್ಯೂಸ್
08-01-21 04:24 pm Headline Karnataka News Network ದೇಶ - ವಿದೇಶ
ಕರಾಚಿ, ಜ.8: 26-11ರ ಮುಂಬೈ ದಾಳಿಯ ಮುಖ್ಯ ಸಂಚುಕೋರ, ಲಷ್ಕರ್ ಇ- ತೊಯ್ಬಾದ ಉಗ್ರವಾದಿ ಸಂಘಟನೆಯ ಮುಖ್ಯಸ್ಥ ಜಕೀವುರ್ ರೆಹ್ಮಾನ್ ಲಖ್ವಿಗೆ ಪಾಕಿಸ್ತಾನದ ಭಯೋತ್ಪಾದಕ ವಿರೋಧಿ ನ್ಯಾಯಾಲಯ 15 ವರ್ಷಗಳ ಶಿಕ್ಷೆ ಘೋಷಿಸಿದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.
2015ರಲ್ಲಿ ಬಂಧಿತನಾಗಿ ಜಾಮೀನು ಮೇಲೆ ಹೊರಗಡೆ ತಿರುಗಾಡಿಕೊಂಡಿದ್ದ ಲಖ್ವಿಯನ್ನು ಆರು ದಿನಗಳ ಹಿಂದೆ ಪಂಜಾಬ್ ಪ್ರಾಂತದ ಭಯೋತ್ಪಾದನಾ ವಿರೋಧಿ ಘಟಕ (ಸಿಟಿಡಿ) ಬಂಧಿಸಿತ್ತು. ಭಯೋತ್ಪಾದನಾ ಸಂಘಟನೆಗಳಿಗೆ ಹಣದ ನೆರವು ನೀಡುತ್ತಿದ್ದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದರು.

2015ರಲ್ಲಿ ರಾವಲ್ಪಿಂಡಿ ಜೈಲಿನಿಂದ ಬಿಡುಗಡೆಯಾದ ಬಳಿಕ ಲಖ್ವಿ ಲಷ್ಕರ್ ಇ- ತೊಯ್ಬಾ ಸಂಖಘಟನೆ ಪ್ರಮುಖನಾಗಿ ಗುರುತಿಸಿಕೊಂಡಿದ್ದ. ಅಲ್ಲದೆ, ಫಂಡ್ ರೈಸಿಂಗ್ ಮಾಡುವುದಕ್ಕಾಗಿ ತನ್ನ ಸಹಚರರ ಮೂಲಕ ಡಿಸ್ಪೆನ್ಸರಿ ನಡೆಸುತ್ತಿದ್ದ. ಡಿಸ್ಪೆನ್ಸರಿ ಹೆಸರಲ್ಲಿ ಹಣ ಸಂಗ್ರಹಿಸುತ್ತಿದ್ದು, ಅಲ್ಲಿಂದಲೇ ಲಷ್ಕರ್ ಸಂಘಟನೆಯ ಕೆಲಸಗಳಿಗೆ ಬಳಸುತ್ತಿದ್ದ ಎಂದು ಕಳೆದ ವಾರದ ಬಂಧಿಸಿದ ವೇಳೆ ಕೌಂಟರ್ ಟೆರರಿಸಮ್ ಡಿಪಾರ್ಟ್ಮೆಂಟ್ ಪೊಲೀಸರು ಹೇಳಿಕೆ ನೀಡಿದ್ದರು.
2008ರಲ್ಲಿ ವಿಶ್ವಸಂಸ್ಥೆ ಕೂಡ ಲಖ್ವಿಯನ್ನು ಗ್ಲೋಬಲ್ ಟೆರರಿಸ್ಟ್ ಎಂದು ಘೋಷಣೆ ಮಾಡಿತ್ತು. ಅಲ್ ಖೈದಾ ಮತ್ತು ಲಷ್ಕರ್ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಬಗ್ಗೆ ಉಲ್ಲೇಖಿಸಿದ್ದಲ್ಲದೆ, ಬೇನಾಮಿ ಹೆಸರಲ್ಲಿ ಹಣಕಾಸು ವ್ಯವಸ್ಥೆ, ವಿಧ್ವಂಸಕ ಕೃತ್ಯಗಳಿಗೆ ಯೋಜನೆ ರೂಪಿಸುವುದು, ಸೌಲಭ್ಯ ಒದಗಿಸುವುದು, ಸಂಚು ರೂಪಿಸುತ್ತಿದ್ದ ಎಂಬುದನ್ನು ಆಗಲೇ ಪತ್ತೆ ಮಾಡಿತ್ತು.
A Pakistan court has sentenced Zaki-ur-Rehman Lakhvi, the operational commander of the Lashkar-e-Tayiba to 15 years in jail and also ordered him to pay a fine.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm