ಬ್ರೇಕಿಂಗ್ ನ್ಯೂಸ್
10-01-21 03:53 pm Headline Karnataka News Network ದೇಶ - ವಿದೇಶ
ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಔಷಧ ಒದಗಿಸುವ ಗುರಿಯೊಂದಿಗೆ ಜನೌಷಧ ಮಳಿಗೆ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಧಾನಮಂತ್ರಿ ಕನಸಿನ ಯೋಜನೆ ಇದಾಗಿದ್ದು ಜನೌಷಧ ಮಳಿಗೆಗಳಲ್ಲಿ 1250 ಔಷಧಗಳು, 204 ಮೆಡಿಕಲ್ ಪರಿಕರಗಳು ಲಭ್ಯವಿವೆ.
ಪ್ರಧಾನಮಂತ್ರಿ ಜನೌಷಧಿ ಕೇಂದ್ರವನ್ನು ಯಾರು ತೆರೆಯಬಹುದು..?
ರಾಜ್ಯದ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಇತರೆ ಸಹಕಾರ ಸಂಘಗಳು ಕೇಂದ್ರಗಳನ್ನು ತೆರೆಯಬಹುದು.
ಖಾಸಗಿ ವ್ಯಕ್ತಿಗಳು ಜನೌಷಧ ಮಳಿಗೆ ತೆರೆಯಲು ಅವಕಾಶವಿದೆ. ಇದಕ್ಕೆ ಬೇಕಾದ ಸಹಕಾರ ಹಾಗೂ ಮಾಹಿತಿಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನೀಡಲಿದೆ.
ಶೇಕಡ 20 ರಷ್ಟು ಲಾಭಾಂಶ
ಜನೌಷಧ ಕೇಂದ್ರ ತೆರೆದು ವ್ಯವಹರಿಸಿದಲ್ಲಿ ವ್ಯವಹಾರದ ಶೇಕಡ 20 ರಷ್ಟು ಲಾಭಾಂಶವನ್ನು ಪಡೆಯಬಹುದಾಗಿದೆ.
ಅಲ್ಲದೆ, ವ್ಯವಹಾರದ ಮೇಲೆ ಬಿಪಿಪಿಐ ಸಂಸ್ಥೆಯು ಪ್ರೋತ್ಸಾಹ ಧನವನ್ನು ನೀಡುತ್ತದೆ. ಇದಕ್ಕೆ ಷರತ್ತುಗಳು ಅನ್ವಯಿಸುತ್ತದೆ.
ಮಳಿಗೆ ತೆರೆಯಲು ಬೇಕಾದ ದಾಖಲೆಗಳು
ಜನೌಷಧ ಕೇಂದ್ರಗಳನ್ನು ತೆರೆಯಲು ಡಿ ಫಾರ್ಮ್ ಇಲ್ಲವೇ ಬಿ ಫಾರಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಸಹಕಾರ ಸಂಘಗಳು ನೇಮಿಸಿಕೊಳ್ಳುತ್ತವೆ. ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಸಹಕಾರ ಸಂಘದ ಬ್ಯಾಂಕ್ ಖಾತೆಯ ಆರು ತಿಂಗಳ ಸ್ಟೇಟ್ಮೆಂಟ್, ಸಹಕಾರ ಸಂಘದ ಆದಾಯ ಪ್ರಮಾಣ ಸಲ್ಲಿಸಬೇಕಿದೆ.
ಡಿ ಫಾರ್ಮ್, ಬಿ ಫಾರ್ಮ್ ವಿದ್ಯಾರ್ಹತೆ ಹೊಂದಿದವರು ಕೂಡ ಜನೌಷಧ ಕೇಂದ್ರ ತೆರೆಯಬಹುದಾಗಿದ್ದು, ಮಹಾಮಂಡಲದ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಮಾಹಿತಿಗಾಗಿ 080 22254862, 94498 64442, 94498 64444, 94498 64411 ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.
Now Open Your own Medical Store With Pradhan Mantri Jan Aushadhi Yojana. Apply now by contacting with the phone number displayed.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm