ಬ್ರೇಕಿಂಗ್ ನ್ಯೂಸ್
10-01-21 03:53 pm Headline Karnataka News Network ದೇಶ - ವಿದೇಶ
ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಔಷಧ ಒದಗಿಸುವ ಗುರಿಯೊಂದಿಗೆ ಜನೌಷಧ ಮಳಿಗೆ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಧಾನಮಂತ್ರಿ ಕನಸಿನ ಯೋಜನೆ ಇದಾಗಿದ್ದು ಜನೌಷಧ ಮಳಿಗೆಗಳಲ್ಲಿ 1250 ಔಷಧಗಳು, 204 ಮೆಡಿಕಲ್ ಪರಿಕರಗಳು ಲಭ್ಯವಿವೆ.
ಪ್ರಧಾನಮಂತ್ರಿ ಜನೌಷಧಿ ಕೇಂದ್ರವನ್ನು ಯಾರು ತೆರೆಯಬಹುದು..?
ರಾಜ್ಯದ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಇತರೆ ಸಹಕಾರ ಸಂಘಗಳು ಕೇಂದ್ರಗಳನ್ನು ತೆರೆಯಬಹುದು.
ಖಾಸಗಿ ವ್ಯಕ್ತಿಗಳು ಜನೌಷಧ ಮಳಿಗೆ ತೆರೆಯಲು ಅವಕಾಶವಿದೆ. ಇದಕ್ಕೆ ಬೇಕಾದ ಸಹಕಾರ ಹಾಗೂ ಮಾಹಿತಿಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನೀಡಲಿದೆ.

ಶೇಕಡ 20 ರಷ್ಟು ಲಾಭಾಂಶ
ಜನೌಷಧ ಕೇಂದ್ರ ತೆರೆದು ವ್ಯವಹರಿಸಿದಲ್ಲಿ ವ್ಯವಹಾರದ ಶೇಕಡ 20 ರಷ್ಟು ಲಾಭಾಂಶವನ್ನು ಪಡೆಯಬಹುದಾಗಿದೆ.
ಅಲ್ಲದೆ, ವ್ಯವಹಾರದ ಮೇಲೆ ಬಿಪಿಪಿಐ ಸಂಸ್ಥೆಯು ಪ್ರೋತ್ಸಾಹ ಧನವನ್ನು ನೀಡುತ್ತದೆ. ಇದಕ್ಕೆ ಷರತ್ತುಗಳು ಅನ್ವಯಿಸುತ್ತದೆ.

ಮಳಿಗೆ ತೆರೆಯಲು ಬೇಕಾದ ದಾಖಲೆಗಳು
ಜನೌಷಧ ಕೇಂದ್ರಗಳನ್ನು ತೆರೆಯಲು ಡಿ ಫಾರ್ಮ್ ಇಲ್ಲವೇ ಬಿ ಫಾರಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಸಹಕಾರ ಸಂಘಗಳು ನೇಮಿಸಿಕೊಳ್ಳುತ್ತವೆ. ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಸಹಕಾರ ಸಂಘದ ಬ್ಯಾಂಕ್ ಖಾತೆಯ ಆರು ತಿಂಗಳ ಸ್ಟೇಟ್ಮೆಂಟ್, ಸಹಕಾರ ಸಂಘದ ಆದಾಯ ಪ್ರಮಾಣ ಸಲ್ಲಿಸಬೇಕಿದೆ.
ಡಿ ಫಾರ್ಮ್, ಬಿ ಫಾರ್ಮ್ ವಿದ್ಯಾರ್ಹತೆ ಹೊಂದಿದವರು ಕೂಡ ಜನೌಷಧ ಕೇಂದ್ರ ತೆರೆಯಬಹುದಾಗಿದ್ದು, ಮಹಾಮಂಡಲದ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಮಾಹಿತಿಗಾಗಿ 080 22254862, 94498 64442, 94498 64444, 94498 64411 ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.
Now Open Your own Medical Store With Pradhan Mantri Jan Aushadhi Yojana. Apply now by contacting with the phone number displayed.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm