ಬ್ರೇಕಿಂಗ್ ನ್ಯೂಸ್
12-01-21 01:08 pm Headline Karnataka News Network ದೇಶ - ವಿದೇಶ
ಡೆಹ್ರಾಡೂನ್, ಜ.12 : ಹಲವು ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ವ್ಯಕ್ತವಾಗಿರುವಾಗಲೇ ಉತ್ತರಾಖಂಡದ ಡೆಹ್ರಾಡೂನ್ ಹಾಗೂ ಋಷಿಕೇಶ್ನಲ್ಲಿ ಅತ್ಯಧಿಕ ಕಾಗೆಗಳು ಸೇರಿದಂತೆ ಸುಮಾರು 200 ಹಕ್ಕಿಗಳು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಭಂಡಾರಿ ಬಾಘ್ ಪ್ರದೇಶವೊಂದರಲ್ಲೇ 121 ಕಾಗೆಗಳು ಸೇರಿದಂತೆ ಡೆಹ್ರಾಡೂನ್ನ ವಿವಿಧ ಭಾಗಗಳಲ್ಲಿ ರವಿವಾರ ಒಟ್ಟು 165 ಹಕ್ಕಿಗಳು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಈ ಪೈಕಿ 162 ಕಾಗೆಗಳು, 2 ಪಾರಿವಾಳಗಳು ಹಾಗೂ ಒಂದು ಗಿಡುಗ ಕಂಡುಬಂದಿದೆ ಎಂದು ವಿಭಾಗೀಯ ಅರಣ್ಯ ಅಧಿಕಾರಿ ರಾಜೀವ್ ಧೀಮನ್ ತಿಳಿಸಿದ್ದಾರೆ.
ಸಾವನ್ನಪ್ಪಿದ ಹಕ್ಕಿಗಳ ಮಾದರಿಗಳನ್ನು ಬರೇಲಿಯಲ್ಲಿರುವ ಇಂಡಿಯನ್ ವೆಟರಿನೆರಿ ರಿಸರ್ಚ್ ಇನ್ಸ್ಟಿಟ್ಯೂಟ್ಗೆ ಕಳುಹಿಸಿ ಕೊಡಲಾಗಿದೆ ಎಂದು ಮುಖ್ಯ ವನ್ಯ ಜೀವಿ ವಾರ್ಡನ್ ಜೆ.ಎಸ್. ಸುಹಾಗ್ ತಿಳಿಸಿದ್ದಾರೆ.
ಋಷಿಕೇಶ್ನ ಸುತ್ತಮುತ್ತಲಿನ ವಿವಿಧ ಪ್ರದೇಶಗಳಲ್ಲಿ 30ಕ್ಕೂ ಅಧಿಕ ಹಕ್ಕಿಗಳು ಪತ್ತೆಯಾಗಿವೆ. ಇದರಿಂದ ಈ ಪ್ರದೇಶದಲ್ಲಿ ಹಕ್ಕಿ ಜ್ವರದ ತೀವ್ರ ಭೀತಿ ಉಂಟಾಗಿದೆ.
Amid an avian influenza scare in several states, nearly 200 birds, mostly crows, have been found dead in Uttarakhand's Dehradun and Rishikesh, officials said on Monday.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm