ಬ್ರೇಕಿಂಗ್ ನ್ಯೂಸ್
14-01-21 02:52 pm Headline Karnataka News Network ದೇಶ - ವಿದೇಶ
ಕೂಡ್ಲಿಗಿ, ಜ.14: ದನ ಮೇಯಿಸಲು ಹೋಗಿದ್ದ ಇಬ್ಬರು ವ್ಯಕ್ತಿಗಳಿಗೆ ಕಾಡಿನಲ್ಲಿ ಚಿರತೆ ಕಂಡಿದ್ದು, ಅದರಿಂದ ತಪ್ಪಿಸಿಕೊಳ್ಳಲು ಓಡಿ ಹೋಗುತ್ತಿದ್ದಾಗ ಒಬ್ಬ ಯುವಕ ಬಿದ್ದು ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಡೂರು ತಾಲೂಕಿನ ನಂ. 10 ಮಲ್ಲಾಪುರ ಗ್ರಾಮದ ನಿಡುಗುರ್ತಿ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಸಂಡೂರು ತಾಲೂಕು ನಂ. 10 ಮಲ್ಲಾಪುರ ಗ್ರಾಮದ ಮೈಲಪ್ಪ(35) ಎಂಬವರೇ ಮೃತಪಟ್ಟ ವ್ಯಕ್ತಿ. ಜತೆಗಿದ್ದ ವೀರೇಶ ಅದೃಷ್ಟವಶಾತ್ ಪಾರಾಗಿದ್ದಾರೆ.
ಇಬ್ಬರೂ ಚಿರತೆ ನೋಡಿ ಓಡಿ ಹೋಗುತ್ತಿರುವಾಗ ಈ ದುರ್ಘಟನೆ ನಡೆದಿದೆ. ಮೈಲಪ್ಪ ಚಿರತೆ ನೋಡಿ ಓಡಿ ಹೋಗುತ್ತಿರುವಾಗ ಒಮ್ಮೇಲೆ ನೆಲಕ್ಕೆ ಬಿದ್ದಿದ್ದಾರೆ.
ಮೈಲಪ್ಪ ಮೇಲಕ್ಕೆ ಏಳದಿದ್ದಾಗ ಜತೆಯಿದ್ದ ವೀರೇಶ ಮೊಬೈಲ್ ಮೂಲಕ ಸಂಬಂಧಿಕರಿಗೆ ಸುದ್ದಿ ಮುಟ್ಟಿಸಿದ್ದಾರೆ.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm