ಬ್ರೇಕಿಂಗ್ ನ್ಯೂಸ್
14-01-21 02:52 pm Headline Karnataka News Network ದೇಶ - ವಿದೇಶ
ಕೂಡ್ಲಿಗಿ, ಜ.14: ದನ ಮೇಯಿಸಲು ಹೋಗಿದ್ದ ಇಬ್ಬರು ವ್ಯಕ್ತಿಗಳಿಗೆ ಕಾಡಿನಲ್ಲಿ ಚಿರತೆ ಕಂಡಿದ್ದು, ಅದರಿಂದ ತಪ್ಪಿಸಿಕೊಳ್ಳಲು ಓಡಿ ಹೋಗುತ್ತಿದ್ದಾಗ ಒಬ್ಬ ಯುವಕ ಬಿದ್ದು ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಡೂರು ತಾಲೂಕಿನ ನಂ. 10 ಮಲ್ಲಾಪುರ ಗ್ರಾಮದ ನಿಡುಗುರ್ತಿ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಸಂಡೂರು ತಾಲೂಕು ನಂ. 10 ಮಲ್ಲಾಪುರ ಗ್ರಾಮದ ಮೈಲಪ್ಪ(35) ಎಂಬವರೇ ಮೃತಪಟ್ಟ ವ್ಯಕ್ತಿ. ಜತೆಗಿದ್ದ ವೀರೇಶ ಅದೃಷ್ಟವಶಾತ್ ಪಾರಾಗಿದ್ದಾರೆ.
ಇಬ್ಬರೂ ಚಿರತೆ ನೋಡಿ ಓಡಿ ಹೋಗುತ್ತಿರುವಾಗ ಈ ದುರ್ಘಟನೆ ನಡೆದಿದೆ. ಮೈಲಪ್ಪ ಚಿರತೆ ನೋಡಿ ಓಡಿ ಹೋಗುತ್ತಿರುವಾಗ ಒಮ್ಮೇಲೆ ನೆಲಕ್ಕೆ ಬಿದ್ದಿದ್ದಾರೆ.
ಮೈಲಪ್ಪ ಮೇಲಕ್ಕೆ ಏಳದಿದ್ದಾಗ ಜತೆಯಿದ್ದ ವೀರೇಶ ಮೊಬೈಲ್ ಮೂಲಕ ಸಂಬಂಧಿಕರಿಗೆ ಸುದ್ದಿ ಮುಟ್ಟಿಸಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm