ಬ್ರೇಕಿಂಗ್ ನ್ಯೂಸ್
14-01-21 02:52 pm Headline Karnataka News Network ದೇಶ - ವಿದೇಶ
ಕೂಡ್ಲಿಗಿ, ಜ.14: ದನ ಮೇಯಿಸಲು ಹೋಗಿದ್ದ ಇಬ್ಬರು ವ್ಯಕ್ತಿಗಳಿಗೆ ಕಾಡಿನಲ್ಲಿ ಚಿರತೆ ಕಂಡಿದ್ದು, ಅದರಿಂದ ತಪ್ಪಿಸಿಕೊಳ್ಳಲು ಓಡಿ ಹೋಗುತ್ತಿದ್ದಾಗ ಒಬ್ಬ ಯುವಕ ಬಿದ್ದು ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಡೂರು ತಾಲೂಕಿನ ನಂ. 10 ಮಲ್ಲಾಪುರ ಗ್ರಾಮದ ನಿಡುಗುರ್ತಿ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಸಂಡೂರು ತಾಲೂಕು ನಂ. 10 ಮಲ್ಲಾಪುರ ಗ್ರಾಮದ ಮೈಲಪ್ಪ(35) ಎಂಬವರೇ ಮೃತಪಟ್ಟ ವ್ಯಕ್ತಿ. ಜತೆಗಿದ್ದ ವೀರೇಶ ಅದೃಷ್ಟವಶಾತ್ ಪಾರಾಗಿದ್ದಾರೆ.
ಇಬ್ಬರೂ ಚಿರತೆ ನೋಡಿ ಓಡಿ ಹೋಗುತ್ತಿರುವಾಗ ಈ ದುರ್ಘಟನೆ ನಡೆದಿದೆ. ಮೈಲಪ್ಪ ಚಿರತೆ ನೋಡಿ ಓಡಿ ಹೋಗುತ್ತಿರುವಾಗ ಒಮ್ಮೇಲೆ ನೆಲಕ್ಕೆ ಬಿದ್ದಿದ್ದಾರೆ.
ಮೈಲಪ್ಪ ಮೇಲಕ್ಕೆ ಏಳದಿದ್ದಾಗ ಜತೆಯಿದ್ದ ವೀರೇಶ ಮೊಬೈಲ್ ಮೂಲಕ ಸಂಬಂಧಿಕರಿಗೆ ಸುದ್ದಿ ಮುಟ್ಟಿಸಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm