ಬ್ರೇಕಿಂಗ್ ನ್ಯೂಸ್
14-01-21 03:12 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.14: ಉತ್ತರ ಮತ್ತು ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಗಳು ರಾಷ್ಟ್ರ ರಾಜಧಾನಿಯಲ್ಲಿ ಹಕ್ಕಿ ಜ್ವರದ ಹಿನ್ನೆಲೆಯಲ್ಲಿ ಕೋಳಿ ಅಥವಾ ಸಂಸ್ಕರಿಸಿದ ಕೋಳಿಗಳ ಮಾರಾಟ ಮತ್ತು ಸಂಗ್ರಹಣೆಯನ್ನು ನಿಷೇಧಿಸಿವೆ.
ಮೊಟ್ಟೆ ಆಧಾರಿತ ಖಾದ್ಯಗಳು ಅಥವಾ ಕೋಳಿ ಮಾಂಸವನ್ನು ಗ್ರಾಹಕರಿಗೆ ನೀಡಿದರೆ ರೆಸ್ಟೋರೆಂಟ್ ಮತ್ತು ಹೋಟೆಲ್ ಗಳ ಮಾಲೀಕರು ಕ್ರಮ ಎದುರಿಸಬೇಕಾಗುತ್ತದೆ ಎಂದು ಎನ್ ಡಿಎಂಸಿ ಮತ್ತು ಎಸ್ ಡಿಎಂಸಿ ತಿಳಿಸಿದೆ.

ನಗರದಲ್ಲಿ ಹಕ್ಕಿ ಜ್ವರದ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ದೆಹಲಿ ಆರೋಗ್ಯ ಇಲಾಖೆ ಈ ಆದೇಶ ಹೊರಡಿಸಿದ್ದು, ಜನರು ಅರ್ಧ ಬೇಯಿಸಿದ ಚಿಕನ್, ಅರ್ಧ ಬೇಯಿಸಿದ ಅಥವಾ ಅರ್ಧ ಹುರಿದ ಮೊಟ್ಟೆಗಳನ್ನು ಸೇವಿಸಬಾರದು ಎಂದು ಆದೇಶಹೊರಡಿಸಿದೆ. ಸಂಜಯ್ ಸರೋವರದ ಹಲವಾರು ಬಾತುಕೋಳಿಗಳು ಮತ್ತು ನಗರದ ವಿವಿಧ ಉದ್ಯಾನಗಳಲ್ಲಿ ಕಳೆದ ಒಂದು ವಾರದಲ್ಲಿ ಹಲವಾರು ಕಾಗೆಗಳು ಸತ್ತಿರುವುದು ಕಂಡುಬಂದಿದೆ.
ನಗರದ ಗಡಿಭಾಗದಲ್ಲಿ ಅನಧಿಕೃತವಾಗಿ ಜಾನುವಾರು, ಕೋಳಿ ಮಾಂಸವನ್ನು ಹೊರಭಾಗದಿಂದ ಹೊರಬರದಂತೆ ತಡೆಯಲು ಕಂದಾಯ ಇಲಾಖೆ ಸ್ವಯಂ ಸೇವಕರ ತಂಡಗಳನ್ನು ನಿಯೋಜಿಸಿದೆ.
All the three MCDs North, South and East on Wednesday imposed a ban on sale and storage of poultry or processed chicken meat by shops and restaurants with immediate effect in view of the bird flu situation in the national capital.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am