ಬ್ರೇಕಿಂಗ್ ನ್ಯೂಸ್
14-01-21 03:12 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.14: ಉತ್ತರ ಮತ್ತು ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಗಳು ರಾಷ್ಟ್ರ ರಾಜಧಾನಿಯಲ್ಲಿ ಹಕ್ಕಿ ಜ್ವರದ ಹಿನ್ನೆಲೆಯಲ್ಲಿ ಕೋಳಿ ಅಥವಾ ಸಂಸ್ಕರಿಸಿದ ಕೋಳಿಗಳ ಮಾರಾಟ ಮತ್ತು ಸಂಗ್ರಹಣೆಯನ್ನು ನಿಷೇಧಿಸಿವೆ.
ಮೊಟ್ಟೆ ಆಧಾರಿತ ಖಾದ್ಯಗಳು ಅಥವಾ ಕೋಳಿ ಮಾಂಸವನ್ನು ಗ್ರಾಹಕರಿಗೆ ನೀಡಿದರೆ ರೆಸ್ಟೋರೆಂಟ್ ಮತ್ತು ಹೋಟೆಲ್ ಗಳ ಮಾಲೀಕರು ಕ್ರಮ ಎದುರಿಸಬೇಕಾಗುತ್ತದೆ ಎಂದು ಎನ್ ಡಿಎಂಸಿ ಮತ್ತು ಎಸ್ ಡಿಎಂಸಿ ತಿಳಿಸಿದೆ.

ನಗರದಲ್ಲಿ ಹಕ್ಕಿ ಜ್ವರದ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ದೆಹಲಿ ಆರೋಗ್ಯ ಇಲಾಖೆ ಈ ಆದೇಶ ಹೊರಡಿಸಿದ್ದು, ಜನರು ಅರ್ಧ ಬೇಯಿಸಿದ ಚಿಕನ್, ಅರ್ಧ ಬೇಯಿಸಿದ ಅಥವಾ ಅರ್ಧ ಹುರಿದ ಮೊಟ್ಟೆಗಳನ್ನು ಸೇವಿಸಬಾರದು ಎಂದು ಆದೇಶಹೊರಡಿಸಿದೆ. ಸಂಜಯ್ ಸರೋವರದ ಹಲವಾರು ಬಾತುಕೋಳಿಗಳು ಮತ್ತು ನಗರದ ವಿವಿಧ ಉದ್ಯಾನಗಳಲ್ಲಿ ಕಳೆದ ಒಂದು ವಾರದಲ್ಲಿ ಹಲವಾರು ಕಾಗೆಗಳು ಸತ್ತಿರುವುದು ಕಂಡುಬಂದಿದೆ.
ನಗರದ ಗಡಿಭಾಗದಲ್ಲಿ ಅನಧಿಕೃತವಾಗಿ ಜಾನುವಾರು, ಕೋಳಿ ಮಾಂಸವನ್ನು ಹೊರಭಾಗದಿಂದ ಹೊರಬರದಂತೆ ತಡೆಯಲು ಕಂದಾಯ ಇಲಾಖೆ ಸ್ವಯಂ ಸೇವಕರ ತಂಡಗಳನ್ನು ನಿಯೋಜಿಸಿದೆ.
All the three MCDs North, South and East on Wednesday imposed a ban on sale and storage of poultry or processed chicken meat by shops and restaurants with immediate effect in view of the bird flu situation in the national capital.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm