ಬ್ರೇಕಿಂಗ್ ನ್ಯೂಸ್
14-01-21 03:12 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.14: ಉತ್ತರ ಮತ್ತು ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಗಳು ರಾಷ್ಟ್ರ ರಾಜಧಾನಿಯಲ್ಲಿ ಹಕ್ಕಿ ಜ್ವರದ ಹಿನ್ನೆಲೆಯಲ್ಲಿ ಕೋಳಿ ಅಥವಾ ಸಂಸ್ಕರಿಸಿದ ಕೋಳಿಗಳ ಮಾರಾಟ ಮತ್ತು ಸಂಗ್ರಹಣೆಯನ್ನು ನಿಷೇಧಿಸಿವೆ.
ಮೊಟ್ಟೆ ಆಧಾರಿತ ಖಾದ್ಯಗಳು ಅಥವಾ ಕೋಳಿ ಮಾಂಸವನ್ನು ಗ್ರಾಹಕರಿಗೆ ನೀಡಿದರೆ ರೆಸ್ಟೋರೆಂಟ್ ಮತ್ತು ಹೋಟೆಲ್ ಗಳ ಮಾಲೀಕರು ಕ್ರಮ ಎದುರಿಸಬೇಕಾಗುತ್ತದೆ ಎಂದು ಎನ್ ಡಿಎಂಸಿ ಮತ್ತು ಎಸ್ ಡಿಎಂಸಿ ತಿಳಿಸಿದೆ.

ನಗರದಲ್ಲಿ ಹಕ್ಕಿ ಜ್ವರದ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ದೆಹಲಿ ಆರೋಗ್ಯ ಇಲಾಖೆ ಈ ಆದೇಶ ಹೊರಡಿಸಿದ್ದು, ಜನರು ಅರ್ಧ ಬೇಯಿಸಿದ ಚಿಕನ್, ಅರ್ಧ ಬೇಯಿಸಿದ ಅಥವಾ ಅರ್ಧ ಹುರಿದ ಮೊಟ್ಟೆಗಳನ್ನು ಸೇವಿಸಬಾರದು ಎಂದು ಆದೇಶಹೊರಡಿಸಿದೆ. ಸಂಜಯ್ ಸರೋವರದ ಹಲವಾರು ಬಾತುಕೋಳಿಗಳು ಮತ್ತು ನಗರದ ವಿವಿಧ ಉದ್ಯಾನಗಳಲ್ಲಿ ಕಳೆದ ಒಂದು ವಾರದಲ್ಲಿ ಹಲವಾರು ಕಾಗೆಗಳು ಸತ್ತಿರುವುದು ಕಂಡುಬಂದಿದೆ.
ನಗರದ ಗಡಿಭಾಗದಲ್ಲಿ ಅನಧಿಕೃತವಾಗಿ ಜಾನುವಾರು, ಕೋಳಿ ಮಾಂಸವನ್ನು ಹೊರಭಾಗದಿಂದ ಹೊರಬರದಂತೆ ತಡೆಯಲು ಕಂದಾಯ ಇಲಾಖೆ ಸ್ವಯಂ ಸೇವಕರ ತಂಡಗಳನ್ನು ನಿಯೋಜಿಸಿದೆ.
All the three MCDs North, South and East on Wednesday imposed a ban on sale and storage of poultry or processed chicken meat by shops and restaurants with immediate effect in view of the bird flu situation in the national capital.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm