ಬ್ರೇಕಿಂಗ್ ನ್ಯೂಸ್
13-08-20 06:31 am Headline Karnataka News Network ದೇಶ - ವಿದೇಶ
ಮುಂಬಯಿ, ಆಗಸ್ಟ್ 13: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ದಿನ ಹೋದಂತೆ ಜಟಿಲವಾಗುತ್ತಿದೆ. ಅಲ್ಲದೆ, ಇದರಲ್ಲಿ ರಾಜ ಕೀಯವೂ ಬೆರೆತಿರುವುದು ಇನ್ನಷ್ಟು ಗೊಂದಲಗಳನ್ನು ಮೂಡಿಸುತ್ತಿದೆ. ಪ್ರಕರಣದ ತನಿಖೆಯನ್ನು ಸಿಬಿಐ ಆರಂಭಿಸಿರುವ ನಡುವೆಯೇ ಸುಶಾಂತ್ ಕುಟುಂಬವು ಬುಧವಾರ 9 ಪುಟಗಳ ಪತ್ರ ಬಿಡುಗಡೆ ಮಾಡಿದ್ದು, ಸುಶಾಂತ್ರದ್ದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿದೆ. ಜತೆಗೆ, ಅವರ ಸಾವಿಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂದೂ ಕಿಡಿಕಾರಲಾಗಿದೆ.
ಸುಶಾಂತ್ರ ಬಾಲ್ಯದಿಂದ ಹಿಡಿದು ಕನಸಿನ ನಗರಿ ಮುಂಬಯಿಗೆ ತೆರಳಿ, ಬದುಕನ್ನು ಅಂತ್ಯಗೊಳಿಸುವವರೆಗೆ ಎಲ್ಲ ಮಾಹಿತಿಗಳನ್ನೂ ಆ ಪತ್ರದಲ್ಲಿ ವಿವರಿಸಲಾಗಿದೆ. ಜತೆಗೆ, ತಮ್ಮ ಕುಟುಂಬಕ್ಕೆ ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ, ಮುಂಬಯಿ ಪೊಲೀಸರು ತನಿಖೆಯಲ್ಲಿ ವಹಿಸಿದ ನಿರ್ಲಕ್ಷ್ಯದ ಕುರಿತೂ ಉಲ್ಲೇಖೀಸಲಾಗಿದೆ. ಅಲ್ಲದೆ, ರಿಯಾ ಮತ್ತವರ ಕುಟುಂಬ ಸದಸ್ಯರ ವಿರುದ್ಧವೂ ಕಿಡಿಕಾರಲಾಗಿದೆ.
ರಾವತ್ಗೆ ನೋಟಿಸ್ ಜಾರಿ: ಬಿಹಾರ ಶಾಸಕ ನೀರಜ್ ಕುಮಾರ್ ಬಬ್ಲು ಶಿವಸೇನೆ ಸಂಸದ ಸಂಜಯ್ ರಾವತ್ಗೆ ಕಾನೂನು ನೋಟಿಸ್ ಜಾರಿ ಮಾಡಿದ್ದಾರೆ. ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಸಾವಿನ ಕುರಿತು ಬರೆದಿದ್ದ ಲೇಖನದಲ್ಲಿ ರಾವತ್ ಆಕ್ಷೇಪಾರ್ಹವಾಗಿ ಬರೆದಿದ್ದರು ಎಂದು ಆರೋಪಿಸಲಾಗಿದೆ.
ಸಾವಿನ ನಂತರ ಫೇಮಸ್ ಆದರು!
ಸುಶಾಂತ್ ಸಾವಿಗೆ ಸಂಬಂಧಿಸಿ ರಾಜಕಾರಣಿಗಳ ಲೂಸ್ಟಾಕ್ ಮುಂದುವರಿದಿದೆ. ಸುಶಾಂತ್ ಅವರು ಸಾವಿನ ನಂತರ ಫೇಮಸ್ ಆದಷ್ಟು ಸಾವಿಗೂ ಮುನ್ನ ಆಗಿರಲಿಲ್ಲ ಎಂದು ಎನ್ಸಿಪಿ ನಾಯಕ ಮಜೀದ್ ಮೆಮನ್ ಬುಧವಾರ ಹೇಳಿದ್ದಾರೆ. ಈ ಹೇಳಿಕೆ ವಿವಾದಕ್ಕೆ ತಿರುಗುತ್ತಿದ್ದಂತೆ, ಅವರ ಹೇಳಿಕೆಯಿಂದ ಪಕ್ಷ ದೂರ ಉಳಿದಿದೆ. ಇದು ಮೆಮನ್ ಅವರ ವೈಯಕ್ತಿಕ ಹೇಳಿಕೆಯಾ ಗಿದೆಯೇ ವಿನಾ ಪಕ್ಷದ್ದಲ್ಲ ಎಂದು ಎನ್ಸಿಪಿ ಸ್ಪಷ್ಟಪಡಿಸಿದೆ. ಜತೆಗೆ, ಮೆಮನ್ ಅವರೂ ಸ್ಪಷ್ಟನೆ ನೀಡಿ, ಸುಶಾಂತ್ರನ್ನು ಅವಮಾನಿಸುವ ಉದ್ದೇಶ ಇರಲಿಲ್ಲ ಎಂದಿದ್ದಾರೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm