ಬ್ರೇಕಿಂಗ್ ನ್ಯೂಸ್
16-01-21 10:53 am Headline Karnataka News Network ದೇಶ - ವಿದೇಶ
ಜಕಾರ್ತ, ಜ.16: ಶುಕ್ರವಾರ ಮುಂಜಾನೆ ಇಂಡೋನೇಶ್ಯದ ಸುಲವೆಸಿ ದ್ವೀಪದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಕನಿಷ್ಠ 42 ಮಂದಿ ಮೃತಪಟ್ಟಿದ್ದಾರೆ ಹಾಗೂ 600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅದೇ ವೇಳೆ, ಹಲವಾರು ಮಂದಿ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ.


ಭೂಕಂಪದ ಬಳಿಕ ಡಝನ್ಗಟ್ಟಳೆ ಪಶ್ಚಾತ್ ಕಂಪನಗಳು ಸಂಭವಿಸಿವೆ. ಇನ್ನಷ್ಟು ಭೂಕಂಪಗಳು ಸಂಭವಿಸುವ ಸಾಧ್ಯತೆಯಿದ್ದು, ಸುನಾಮಿ ಅಲೆಗಳ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿದ್ದಾರೆ.



ಶುಕ್ರವಾರ ಮುಂಜಾನೆ 1:30ರ ಹೊತ್ತಿಗೆ ಮಜೆನೆ ಪಟ್ಟಣದಿಂದ 6 ಕಿ.ಮೀ. ದೂರದಲ್ಲಿ ಕೇವಲ 10 ಕಿ.ಮೀ. ಆಳದಲ್ಲಿ ರಿಕ್ಟರ್ ಮಾಪಕದಲ್ಲಿ 6.2ರ ತೀವ್ರತೆಯ ಭೂಕಂಪ ಸಂಭವಿಸಿತು. ಭಯಭೀತ ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು ಎತ್ತರದ ಪ್ರದೇಶಗಳಿಗೆ ಧಾವಿಸಿದರು.
ಭೂಕಂಪ ಮತ್ತು ಬಳಿಕ ಸಂಭವಿಸಿದ ಪಶ್ಚಾತ್ ಕಂಪನಗಳಿಂದಾಗಿ 300ಕ್ಕೂ ಅಧಿಕ ಮನೆಗಳು ಮತ್ತು ಎರಡು ಹೊಟೇಲ್ಗಳು ಕುಸಿದಿವೆ. ಆಸ್ಪತ್ರೆಯೊಂದು ಧರಾಶಾಯಿಯಾಗಿದೆ. ಪ್ರಾದೇಶಿಕ ಗವರ್ನರ್ ಕಚೇರಿಯೂ ಕುಸಿದಿದ್ದು, ಅಲ್ಲಿ ಹಲವಾರು ಮಂದಿ ಸಿಕ್ಕಿಹಾಕಿಕೊಂಡಿದ್ದಾರೆ.
A strong, shallow earthquake shook Indonesia's Sulawesi island just after midnight Friday, toppling homes and buildings, triggering landslides and killing at least 42 people. More than 600 people were injured.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm