ಬ್ರೇಕಿಂಗ್ ನ್ಯೂಸ್
16-01-21 10:53 am Headline Karnataka News Network ದೇಶ - ವಿದೇಶ
ಜಕಾರ್ತ, ಜ.16: ಶುಕ್ರವಾರ ಮುಂಜಾನೆ ಇಂಡೋನೇಶ್ಯದ ಸುಲವೆಸಿ ದ್ವೀಪದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಕನಿಷ್ಠ 42 ಮಂದಿ ಮೃತಪಟ್ಟಿದ್ದಾರೆ ಹಾಗೂ 600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅದೇ ವೇಳೆ, ಹಲವಾರು ಮಂದಿ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ.


ಭೂಕಂಪದ ಬಳಿಕ ಡಝನ್ಗಟ್ಟಳೆ ಪಶ್ಚಾತ್ ಕಂಪನಗಳು ಸಂಭವಿಸಿವೆ. ಇನ್ನಷ್ಟು ಭೂಕಂಪಗಳು ಸಂಭವಿಸುವ ಸಾಧ್ಯತೆಯಿದ್ದು, ಸುನಾಮಿ ಅಲೆಗಳ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿದ್ದಾರೆ.



ಶುಕ್ರವಾರ ಮುಂಜಾನೆ 1:30ರ ಹೊತ್ತಿಗೆ ಮಜೆನೆ ಪಟ್ಟಣದಿಂದ 6 ಕಿ.ಮೀ. ದೂರದಲ್ಲಿ ಕೇವಲ 10 ಕಿ.ಮೀ. ಆಳದಲ್ಲಿ ರಿಕ್ಟರ್ ಮಾಪಕದಲ್ಲಿ 6.2ರ ತೀವ್ರತೆಯ ಭೂಕಂಪ ಸಂಭವಿಸಿತು. ಭಯಭೀತ ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು ಎತ್ತರದ ಪ್ರದೇಶಗಳಿಗೆ ಧಾವಿಸಿದರು.
ಭೂಕಂಪ ಮತ್ತು ಬಳಿಕ ಸಂಭವಿಸಿದ ಪಶ್ಚಾತ್ ಕಂಪನಗಳಿಂದಾಗಿ 300ಕ್ಕೂ ಅಧಿಕ ಮನೆಗಳು ಮತ್ತು ಎರಡು ಹೊಟೇಲ್ಗಳು ಕುಸಿದಿವೆ. ಆಸ್ಪತ್ರೆಯೊಂದು ಧರಾಶಾಯಿಯಾಗಿದೆ. ಪ್ರಾದೇಶಿಕ ಗವರ್ನರ್ ಕಚೇರಿಯೂ ಕುಸಿದಿದ್ದು, ಅಲ್ಲಿ ಹಲವಾರು ಮಂದಿ ಸಿಕ್ಕಿಹಾಕಿಕೊಂಡಿದ್ದಾರೆ.
A strong, shallow earthquake shook Indonesia's Sulawesi island just after midnight Friday, toppling homes and buildings, triggering landslides and killing at least 42 people. More than 600 people were injured.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm