ಬ್ರೇಕಿಂಗ್ ನ್ಯೂಸ್
16-01-21 10:53 am Headline Karnataka News Network ದೇಶ - ವಿದೇಶ
ಜಕಾರ್ತ, ಜ.16: ಶುಕ್ರವಾರ ಮುಂಜಾನೆ ಇಂಡೋನೇಶ್ಯದ ಸುಲವೆಸಿ ದ್ವೀಪದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಕನಿಷ್ಠ 42 ಮಂದಿ ಮೃತಪಟ್ಟಿದ್ದಾರೆ ಹಾಗೂ 600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅದೇ ವೇಳೆ, ಹಲವಾರು ಮಂದಿ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ.
ಭೂಕಂಪದ ಬಳಿಕ ಡಝನ್ಗಟ್ಟಳೆ ಪಶ್ಚಾತ್ ಕಂಪನಗಳು ಸಂಭವಿಸಿವೆ. ಇನ್ನಷ್ಟು ಭೂಕಂಪಗಳು ಸಂಭವಿಸುವ ಸಾಧ್ಯತೆಯಿದ್ದು, ಸುನಾಮಿ ಅಲೆಗಳ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿದ್ದಾರೆ.
ಶುಕ್ರವಾರ ಮುಂಜಾನೆ 1:30ರ ಹೊತ್ತಿಗೆ ಮಜೆನೆ ಪಟ್ಟಣದಿಂದ 6 ಕಿ.ಮೀ. ದೂರದಲ್ಲಿ ಕೇವಲ 10 ಕಿ.ಮೀ. ಆಳದಲ್ಲಿ ರಿಕ್ಟರ್ ಮಾಪಕದಲ್ಲಿ 6.2ರ ತೀವ್ರತೆಯ ಭೂಕಂಪ ಸಂಭವಿಸಿತು. ಭಯಭೀತ ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು ಎತ್ತರದ ಪ್ರದೇಶಗಳಿಗೆ ಧಾವಿಸಿದರು.
ಭೂಕಂಪ ಮತ್ತು ಬಳಿಕ ಸಂಭವಿಸಿದ ಪಶ್ಚಾತ್ ಕಂಪನಗಳಿಂದಾಗಿ 300ಕ್ಕೂ ಅಧಿಕ ಮನೆಗಳು ಮತ್ತು ಎರಡು ಹೊಟೇಲ್ಗಳು ಕುಸಿದಿವೆ. ಆಸ್ಪತ್ರೆಯೊಂದು ಧರಾಶಾಯಿಯಾಗಿದೆ. ಪ್ರಾದೇಶಿಕ ಗವರ್ನರ್ ಕಚೇರಿಯೂ ಕುಸಿದಿದ್ದು, ಅಲ್ಲಿ ಹಲವಾರು ಮಂದಿ ಸಿಕ್ಕಿಹಾಕಿಕೊಂಡಿದ್ದಾರೆ.
A strong, shallow earthquake shook Indonesia's Sulawesi island just after midnight Friday, toppling homes and buildings, triggering landslides and killing at least 42 people. More than 600 people were injured.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm