ಬ್ರೇಕಿಂಗ್ ನ್ಯೂಸ್
16-01-21 11:48 am Headline Karnataka News Network ದೇಶ - ವಿದೇಶ
ನವದೆಹಲಿ, ಜನವರಿ 16: ಭಾರತದಾದ್ಯಂತ ಐತಿಹಾಸಿಕ ಬೃಹತ್ ಕೊರೊನಾ ಲಸಿಕಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.
ನೀಡಲಾಗುತ್ತಿದ್ದು, ಈ ಬೃಹತ್ ಲಸಿಕಾ ಕಾರ್ಯಕ್ರಮ ಎಲ್ಲಾ ರಾಜ್ಯಗಳಲ್ಲೂ ಆರಂಭವಾಗಿದೆ. ಈ ಐತಿಹಾಸಿಕ ಲಸಿಕಾ ಕಾರ್ಯಕ್ರಮದ ಕುರಿತು ಪ್ರಧಾನಿ ಮೋದಿ ಅವರು ಮಾತುಗಳನ್ನಾಡಿದ್ದಾರೆ.
ಲಸಿಕೆಗಳ ಸಂಶೋಧನೆ, ಅಭಿವೃದ್ಧಿಗೆ ದೇಶದ ವಿಜ್ಞಾನಿಗಳು ಹಾಗೂ ವೈದ್ಯರಿಗೆ ಧನ್ಯವಾದ ಸಲ್ಲಿಸಿದ ಅವರು, ದೇಶದಲ್ಲಿ ನೀಡುತ್ತಿರುವ ಈ ಎರಡು ಕೊರೊನಾ ಲಸಿಕೆಗಳು ಬಹಳ ಮುಖ್ಯವೆಂದು ನಾನು ಜನರಿಗೆ ಹೇಳುತ್ತೇನೆ. ಎಲ್ಲರೂ ಈ ಅಭಿಯಾನಕ್ಕೆ ಸಹಕರಿಸಬೇಕು ಎಂದು ಕೋರಿದರು.
"ಎಂದಿಗೂ ಎಚ್ಚರ ತಪ್ಪಬೇಡಿ":
ಲಸಿಕೆ ಆರಂಭವಾಗಿದೆ ಎಂದು ಮಾಸ್ಕ್ಗಳನ್ನು ತೆಗೆಯುವುದು ಮತ್ತು ಮೊದಲ ಡೋಸ್ ಪಡೆದ ನಂತರ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ತಪ್ಪನ್ನು ಮಾಡಬೇಡಿ ಎಂದು ವಿನಂತಿಸುತ್ತೇನೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಲಸಿಕಾ ಪ್ರಕ್ರಿಯೆಯನ್ನು ಇತಿಹಾಸದಲ್ಲಿ ಎಂದಿಗೂ ನಡೆಸಲಾಗಲಿಲ್ಲ. ಭಾರತ ಮೊದಲ ಹಂತದಲ್ಲಿಯೇ 3 ಕೋಟಿ ಜನರಿಗೆ ಲಸಿಕೆ ನೀಡುತ್ತಿದೆ. ಎರಡನೇ ಹಂತದಲ್ಲಿ, ನಾವು ಈ ಸಂಖ್ಯೆಯನ್ನು 30 ಕೋಟಿಗೆ ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದರು.
ಕೊರೊನಾ ಸೋಂಕು ಕಾಣಿಸಿಕೊಂಡು ಎಲ್ಲರೂ ಆತಂಕದಿಂದ ಕೈಚೆಲ್ಲಿದ ಸಂದರ್ಭವನ್ನೇ ಭಾರತ ಸವಾಲಾಗಿ ತೆಗೆದುಕೊಂಡಿತು. ಅತಿ ಕಡಿಮೆ ಅವಧಿಯಲ್ಲಿ, ಒಂದಲ್ಲಾ, ಎರಡು ಲಸಿಕೆಗಳನ್ನು ಅಭಿವೃದ್ಧಿಪಡಿಸಲಾಯಿತು. ಇದು ನಮ್ಮ ವಿಜ್ಞಾನಿಗಳು, ವೈದ್ಯರಿಗೆ ಸಲ್ಲಬೇಕಾದ ಗರಿಮೆ ಎಂದು ಹೇಳಿದರು.
Launch of the #LargestVaccineDrive. Let us defeat COVID-19. https://t.co/FE0TBn4P8I
— Narendra Modi (@narendramodi) January 16, 2021
Prime Minister Narendra Modi on Saturday launched India’s vaccination drive against the coronavirus
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm