ಬ್ರೇಕಿಂಗ್ ನ್ಯೂಸ್
17-01-21 11:46 am Headline Karnataka News Network ದೇಶ - ವಿದೇಶ
ಜೈಪುರ, ಜ.17 : ರಾಜಸ್ಥಾನದ ಜಲೌರ್ ನಲ್ಲಿ ಶನಿವಾರ ರಾತ್ರಿ ಸುಮಾರು 10.45ಕ್ಕೆ ಭೀಕರ ಅವಘಢ ಸಂಭವಿಸಿದ್ದು, 11 ಸಾವಿರ ವೋಲ್ಟ್ ವಿದ್ಯುತ್ ತಂತಿ ತಾಗಿದ ಪರಿಣಾಮ ಬಸ್ ಸುಟ್ಟು ಭಸ್ಮವಾಗಿದೆ. ಬಸ್ ನಲ್ಲಿದ್ದ ಆರು ಜನರ ಸಜೀವ ದಹನವಾಗಿದ್ದಾರೆ. ಜಲೌನ್ ನಗರದ ಏಳು ಕಿಲೋ ಮೀಟರ್ ದೂರದಲ್ಲಿರುವ ಮಹೇಶಪುರ ಗ್ರಾಮದಲ್ಲಿ ಈ ದುರಂತ ನಡೆದಿದೆ.
ಜೈನ ಸಮುದಾಯದ 36 ಜನರು ನಾಕೋಡ ತೀರ್ಥ ಕ್ಷೇತ್ರದ ದರ್ಶನ ಪಡೆದು ಅಜ್ಮೇರ್ ನತ್ತ ಪ್ರಯಾಣ ಬೆಳೆಸಿದ್ದರು. ಗಾಯಾಳುಗಳನ್ನು ಜಲೌರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರನ್ನ ಜೋಧಪುರ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಕೆಲವರ ಗುರುತು ಪತ್ತೆಯಾಗಿದ್ದು, ಹಲವರ ಗುರುತು ಪತ್ತೆಯಾಗಿಲ್ಲ.
ಶುಕ್ರವಾರ ಎರಡು ಖಾಸಗಿ ಬಸ್ ಗಳಲ್ಲಿ ಯಾತ್ರಿಗಳು ಬೀವಾರ್ ನತ್ತ ಪ್ರಯಾಣ ಬೆಳೆಸಿದ್ದರು. ಶನಿವಾರ ಜಲೌರ್ ನಲ್ಲಿರುವ ಜೈನ ಮಂದಿರದ ದರ್ಶನ ಪಡೆದು ಅಜ್ಮೇರ್ ಮಾರ್ಗವಾಗಿ ಬೀವರ್ ನತ್ತ ಹೊರಟಿದ್ದರು. ರಾತ್ರಿ ಊಟದ ಬಳಿಕ ಚಾಲಕ ಗೂಗಲ್ ಮ್ಯಾಪ್ ಬಳಸಿ ಮಹೇಶಪುರ ಗ್ರಾಮದ ಸಂಕಲಿ ಗಲ್ಲಿಗಳ ಮೂಲಕ ಹೊರಟಿದ್ದನು. ಗ್ರಾಮದಲ್ಲಿಯ ವಿದ್ಯುತ್ ತಂತಿಗೆ ಬಸ್ ಮೇಲ್ಭಾಗ ತಾಗಿದ್ದರಿಂದ ಬೆಂಕಿ ಹತ್ತಿಕೊಂಡಿದೆ.
ಚಾಲಕ ಗೂಗಲ್ ಮ್ಯಾಪ್ ಸಹಾಯದಿಂದ ಬೀವರ್ ನತ್ತ ಹೊರಟಿದ್ದನು. ಗ್ರಾಮದ ಇಕ್ಕಟ್ಟಾದ ರಸ್ತೆಯಲ್ಲಿ ಸಂಚರಿಸುತ್ತಿದ್ದರಿಂದ ಓರ್ವ ಬಸ್ ಮೇಲ್ಭಾಗದಲ್ಲಿ ಕೇಬಲ್, ವಿದ್ಯುತ್ ತಂತಿ ತಗುಲದಂತೆ ನೋಡಿಕೊಳ್ಳುತ್ತಿದ್ದಂತೆ ನೋಡಿಕೊಳ್ಳುತ್ತಿದ್ದನು. ಮೇಲೆ ನಿಂತಿದ್ದವನಿಗೆ ವಿದ್ಯುತ್ ಸ್ಪರ್ಶಗೊಂಡಿದ್ದರಿಂದ ಬಸ್ ಗೆ ಬೆಂಕಿ ತಗುಲಿತು ಎಂದು ಪ್ರಯಾಣಿಕರೊಬ್ಬರು ಹೇಳಿದ್ದಾರೆ.
At least six people died and 19 others were injured after a bus came in contact with a high-tension wire in Rajasthan's Jalore on Sunday. All the injured individuals have been shifted to a Jodhpur hospital and six of them are in critical condition.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm