ಬ್ರೇಕಿಂಗ್ ನ್ಯೂಸ್
13-08-20 12:21 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 13: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ನಡೆದಿದ್ದ ಭೂಮಿ ಪೂಜೆಯಲ್ಲಿ ಭಾಗವಹಿಸಿದ್ದ ಒಂದು ವಾರದ ನಂತರ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಅಧ್ಯಕ್ಷ ನೃತ್ಯ ಗೋಪಾಲ್ ದಾಸ್ ಗೆ ಕೋವಿಡ್ 19 ದೃಢಪಟ್ಟಿರುವುದಾಗಿ ವರದಿ ತಿಳಿಸಿದೆ.
ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಕೇವಲ ಆಯ್ದ 175 ಗಣ್ಯರ ಸಮ್ಮುಖದಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಸಲಾಗಿತ್ತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಜರಾಗಿದ್ದರು.
ನೃತ್ಯ ಗೋಪಾಲ್ ದಾಸ್ ಅವರ ಆರೋಗ್ಯದ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿಚಾರಿಸಿದ್ದು, ಮಥುರಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಜತೆ ಹಾಗೂ ದಾಸ್ ಅವರ ಅನುಯಾಯಿಗಳ ಜತೆ ಚರ್ಚಿಸಿರುವುದಾಗಿ ವರದಿ ತಿಳಿಸಿದೆ.
ಅಲ್ಲದೇ ಮೇದಾಂತಾ ಆಸ್ಪತ್ರೆಯ ಡಾ.ಟ್ರೆಹಾನ್ ಅವರ ಬಳಿ ಮುಖ್ಯಮಂತ್ರಿ ಯೋಗಿ ಅವರು ಮಾತುಕತೆ ನಡೆಸಿ, ನೃತ್ಯ ಗೋಪಾಲ್ ದಾಸ್ ಅವರಿಗೆ ಅಗತ್ಯವಿರುವ ವೈದ್ಯಕೀಯ ಚಿಕಿತ್ಸೆ ನೀಡುವಂತೆ ತಿಳಿಸಿರುವುದಾಗಿ ವರದಿ ವಿವರಿಸಿದೆ.
10-05-24 02:32 pm
HK News Desk
Hassan SSLC Exam: SSLC ಪರೀಕ್ಷೆಯಲ್ಲಿ ಮಗನ ಜೊತೆ...
10-05-24 10:11 am
Mandya SSLC Suicide, Student: SSLC ಪಾಸಾಗಿದ್ದರ...
09-05-24 11:03 pm
Hassan, Mandya Suicide: ಹಾಸನದಲ್ಲಿ ಅತಿಥಿ ಉಪನ್ಯ...
09-05-24 09:17 pm
SSLC results 2024, Udupi, Mangalore: ಎಸ್ಸೆಸ್...
09-05-24 11:39 am
10-05-24 10:06 am
HK News Desk
Hindu population in India: ಭಾರತದಲ್ಲಿ ಹಿಂದುಗಳ...
09-05-24 07:59 pm
Air India Express: ಏರ್ ಇಂಡಿಯಾ ಕ್ಯಾಬಿನ್ ಸಿಬಂದಿ...
09-05-24 11:56 am
ಸೈಡ್ ಇಫೆಕ್ಟ್ ಬಗ್ಗೆ ಜಾಗತಿಕ ಮಟ್ಟದಲ್ಲಿ ಆಕ್ರೋಶ ;...
08-05-24 11:59 am
ಹೈದರಾಬಾದ್ ; ಭಾರೀ ಮಳೆಗೆ ಗೋಡೆ ಕುಸಿತ, 4 ವರ್ಷದ ಮಗ...
08-05-24 10:44 am
10-05-24 12:39 pm
Mangalore Correspondent
Accident in Mangalore, Naguri: ಹಾಡಹಗಲೇ ಟಿಪ್ಪರ...
09-05-24 11:06 pm
ಪರೀಕ್ಷೆ ಹಾಲ್ ಬಿಟ್ಟು ಕಣ್ಮರೆಯಾಗಿದ್ದ ಎಂಎಸ್ಸಿ ವಿದ...
09-05-24 10:04 pm
KMC, Mangalore News: ಮೆಡಿಕಲ್ ಕಾಲೇಜಿನ ಮಹಿಳಾ ಶೌ...
09-05-24 06:33 pm
Mangalore news, Student missing: ರೋಶನಿ ನಿಲಯದಲ...
08-05-24 10:48 pm
10-05-24 02:04 pm
HK News Desk
Cyber fraud Kodagu, Kerala, Sim card: ಸೈಬರ್ ವ...
10-05-24 12:44 pm
NIA arrests Mustafa Paichar, Praveen Nettaru...
10-05-24 11:53 am
Kodagu Murder, SSLC Student: ಕೊಡಗಿನಲ್ಲಿ SSLC...
10-05-24 10:16 am
Mangalore crime, cyber fraud, online CBI: ಮುಂ...
09-05-24 07:17 pm