ಬ್ರೇಕಿಂಗ್ ನ್ಯೂಸ್
19-01-21 03:47 pm Headline Karnataka News Network ದೇಶ - ವಿದೇಶ
ಸೂರತ್, ಜ.19 : ರಸ್ತೆ ಬದಿಯ ಫುಟ್ಪಾತ್ ನಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ 15 ಮಂದಿ ಕಾರ್ಮಿಕರು ದಾರುಣ ಸಾವು ಕಂಡ ಘಟನೆ ಗುಜರಾತ್ನಲ್ಲಿ ನಡೆದಿದೆ.


ಮೃತರು ರಾಜಸ್ಥಾನದಿಂದ ಬಂದಿದ್ದ ವಲಸೆ ಕಾರ್ಮಿಕರಾಗಿದ್ದು ಸೋಮವಾರ ರಾತ್ರಿ ಸೂರತ್ ನಗರದಿಂದ 60 ಕಿಮೀ ದೂರದಲ್ಲಿರುವ ಕೋಸಂಬಾ ಗ್ರಾಮದಲ್ಲಿ ಘಟನೆ ನಡೆದಿದೆ. ಸೂರತ್ - ಮಾಂಡವಿ ರಸ್ತೆಯ ಬದಿ ಫುಟ್ ಪಾತ್ ನಲ್ಲಿ ಕಾರ್ಮಿಕರು ಮಲಗಿದ್ದರು. ಟ್ರ್ಯಾಕ್ಟರ್ಗೆ ಡಿಕ್ಕಿಯಾದ ಟ್ರಕ್, ಚಾಲಕನ ನಿಯಂತ್ರಣಕ್ಕೆ ಸಿಗದೆ ಕಾರ್ಮಿಕರು ಮಲಗಿದ್ದ ಫುಟ್ಪಾತ್ ಮೇಲಿನಿಂದ ಸಾಗಿದೆ. ಅಲ್ಲಿ ಮಲಗಿದ್ದವರ ಪೈಕಿ 15 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೈದು ಮಂದಿ ತೀವ್ರ ಗಾಯಗೊಂಡಿದ್ದಾರೆ.


ಅತಿ ವೇಗದಿಂದ ಟ್ರಕ್ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕಂಬನಿ ಮಿಡಿದಿದ್ದು ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ ಪ್ರಧಾನಿ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ನೀಡಲು ಆದೇಶ ಮಾಡಿದ್ದಾರೆ. ಗುಜರಾತ್ ಸಿಎಂ ವಿಜಯ್ ರೂಪಾಣಿ ಕೂಡ, ಮೃತರ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂ. ಪರಿಹಾರ ಪ್ರಕಟಿಸಿದ್ದಾರೆ.
At least 15 people were killed after a truck ran over a total of 18 people sleeping on a footpath at Kim Char Rasta near Surat in Gujarat in the wee hours on Tuesday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm