ಬ್ರೇಕಿಂಗ್ ನ್ಯೂಸ್
19-01-21 03:47 pm Headline Karnataka News Network ದೇಶ - ವಿದೇಶ
ಸೂರತ್, ಜ.19 : ರಸ್ತೆ ಬದಿಯ ಫುಟ್ಪಾತ್ ನಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ 15 ಮಂದಿ ಕಾರ್ಮಿಕರು ದಾರುಣ ಸಾವು ಕಂಡ ಘಟನೆ ಗುಜರಾತ್ನಲ್ಲಿ ನಡೆದಿದೆ.
ಮೃತರು ರಾಜಸ್ಥಾನದಿಂದ ಬಂದಿದ್ದ ವಲಸೆ ಕಾರ್ಮಿಕರಾಗಿದ್ದು ಸೋಮವಾರ ರಾತ್ರಿ ಸೂರತ್ ನಗರದಿಂದ 60 ಕಿಮೀ ದೂರದಲ್ಲಿರುವ ಕೋಸಂಬಾ ಗ್ರಾಮದಲ್ಲಿ ಘಟನೆ ನಡೆದಿದೆ. ಸೂರತ್ - ಮಾಂಡವಿ ರಸ್ತೆಯ ಬದಿ ಫುಟ್ ಪಾತ್ ನಲ್ಲಿ ಕಾರ್ಮಿಕರು ಮಲಗಿದ್ದರು. ಟ್ರ್ಯಾಕ್ಟರ್ಗೆ ಡಿಕ್ಕಿಯಾದ ಟ್ರಕ್, ಚಾಲಕನ ನಿಯಂತ್ರಣಕ್ಕೆ ಸಿಗದೆ ಕಾರ್ಮಿಕರು ಮಲಗಿದ್ದ ಫುಟ್ಪಾತ್ ಮೇಲಿನಿಂದ ಸಾಗಿದೆ. ಅಲ್ಲಿ ಮಲಗಿದ್ದವರ ಪೈಕಿ 15 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೈದು ಮಂದಿ ತೀವ್ರ ಗಾಯಗೊಂಡಿದ್ದಾರೆ.
ಅತಿ ವೇಗದಿಂದ ಟ್ರಕ್ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕಂಬನಿ ಮಿಡಿದಿದ್ದು ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ ಪ್ರಧಾನಿ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ನೀಡಲು ಆದೇಶ ಮಾಡಿದ್ದಾರೆ. ಗುಜರಾತ್ ಸಿಎಂ ವಿಜಯ್ ರೂಪಾಣಿ ಕೂಡ, ಮೃತರ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂ. ಪರಿಹಾರ ಪ್ರಕಟಿಸಿದ್ದಾರೆ.
At least 15 people were killed after a truck ran over a total of 18 people sleeping on a footpath at Kim Char Rasta near Surat in Gujarat in the wee hours on Tuesday.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm