ಬ್ರೇಕಿಂಗ್ ನ್ಯೂಸ್
20-01-21 10:58 am Headline Karnataka News Network ದೇಶ - ವಿದೇಶ
ಕೊಲ್ಕತ್ತಾ , ಜ.20: ಬೃಹತ್ ಗಾತ್ರದ ಕಲ್ಲುಗಳ ಲೋಡ್ ಹೊಂದಿದ್ದ ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಇತರೇ ನಾಲ್ಕು ವಾಹನಗಳ ಮೇಲೆ ಮಗುಚಿ ಬಿದ್ದ ಪರಿಣಾಮ 13 ಮಂದಿ ಸಾವನ್ನಪ್ಪಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಜಲಪಾಯಿಗುರಿ ಜಿಲ್ಲೆಯ ಧೂಪ್ ಗುರಿ ಎಂಬಲ್ಲಿ ಮಂಗಳವಾರ ರಾತ್ರಿ ಘಟನೆ ನಡೆದಿದೆ. ಘಟನೆಯಲ್ಲಿ 18ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.


ಬೃಹತ್ ಗಾತ್ರದ ಕಲ್ಲುಗಳನ್ನು ಲೋಡ್ ಮಾಡಿಕೊಂಡು ಸಾಗುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಮೇಲೆ ಹತ್ತಿದ್ದು ಇನ್ನೊಂದು ಬದಿಯಲ್ಲಿ ಸಾಗುತ್ತಿದ್ದ ವಾಹನಗಳ ಮೇಲೆ ಪಲ್ಟಿಯಾಗಿ ಬಿದ್ದಿದೆ. ಇನ್ನೊಂದು ಲಾರಿಗೂ ಡಿಕ್ಕಿಯಾಗಿ ಅದು ಪಲ್ಟಿಯಾಗಿದೆ. ಒಟ್ಟು ನಾಲ್ಕು ವಾಹನಗಳು ಲಾರಿಯಡಿಗೆ ಬಿದ್ದು ಅಪ್ಪಚ್ಚಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಮತ್ತು ಸ್ಥಳೀಯರು ಸೇರಿ ಕ್ರೇನ್ ಬಳಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ, ಅಷ್ಟರಲ್ಲಿ 13 ಜನ ಸಾವನ್ನಪ್ಪಿದ್ದಾರೆ.
ಮಂಜಿನಿಂದಾಗಿ ಫಾಗ್ ತುಂಬಿದ್ದರಿಂದ ರಸ್ತೆ ಕಾಣದೆ ದುರ್ಘಟನೆ ಆಗಿದೆ ಎಂದು ಮೇಲ್ನೋಟಕ್ಕೆ ಪೊಲೀಸರು ಹೇಳುತ್ತಿದ್ದಾರೆ. ಆರೋಪಿ ಲಾರಿ ಚಾಲಕ ಅಪಾಯವಿಲ್ಲದೆ ಬಚಾವಾಗಿದ್ದು ಪೊಲೀಸರು ಬಂಧಿಸಿದ್ದಾರೆ.
From the PMNRF, Ex-gratia of Rs. 2 lakh each would be given to the next of kin of those who have lost their lives due to the accident in West Bengal. Rs. 50,000 each would be given to those injured.
— PMO India (@PMOIndia) January 20, 2021
In a tragic incident, 13 people died in an accident in Dhupguri city of Jalpaiguri district in West Bengal on Tuesday night. The unfortunate accident happened due to reduced visibility caused due to fog.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm