ಬ್ರೇಕಿಂಗ್ ನ್ಯೂಸ್
20-01-21 04:21 pm Headline Karnataka News Network ದೇಶ - ವಿದೇಶ
ಲಾಸ್ ಏಂಜಲೀಸ್,ಜ.19 : ಕೊರೊನಾ ಸೋಂಕು ಹರಡುತ್ತದೆ ಎಂಬ ಭಯದಿಂದ ಸುಮಾರು ಮೂರು ತಿಂಗಳ ಕಾಲ ಯಾರಿಗೂ ಗೊತ್ತಿಲ್ಲದಂತೆ ಶಿಕಾಗೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಡಗಿ ಕುಳಿತಿದ್ದ ಭಾರತೀಯ ಮೂಲದ ವ್ಯಕ್ತಿಯನ್ನು ಬಂಧಿಸಿರುವುದಾಗಿ ಅಮೇರಿಕಾದ ಅಧಿಕಾರಿಗಳು ತಿಳಿಸಿದ್ದಾರೆ.
ಆದಿತ್ಯ ಸಿಂಗ್ (36) ಅಕ್ಟೋಬರ್ 19ರಿಂದ ಶಿಕಾಗೋದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುರಕ್ಷಿತ ಸ್ಥಳದಲ್ಲಿ ವಾಸ್ತವ್ಯ ಹೂಡಿದ್ದು, ಅವರನ್ನು ಜನವರಿ 16 ರಂದು ಬಂಧಿಸಲಾಗಿದೆ.
ಆದಿತ್ಯ ಸಿಂಗ್ ವಿರುದ್ಧ ವಿಮಾನ ನಿಲ್ದಾಣದ ನಿರ್ಬಂಧಿತ ಪ್ರದೇಶಕ್ಕೆ ಕಾನೂನು ಬಾಹಿರವಾಗಿ ಪ್ರವೇಶ ಮಾಡಿದ್ದು ಮತ್ತು ಕಳ್ಳತನ ಪ್ರಕರಣ ದಾಖಲಿಸಲಾಗಿದೆ.
ಕೊರೊನಾ ಸೋಂಕಿನ ಭಯದಿಂದ ಮನೆಗೆ ತೆರಳದೆ ಶಿಕಾಗೋ ವಿಮಾನ ನಿಲ್ದಾಣದ ಭದ್ರತಾ ವಲಯದಲ್ಲಿಯೇ ಆದಿತ್ಯ ಸಿಂಗ್ ವಾಸವಿದ್ದ ಎಂದು ಅಸಿಸ್ಟೆಂಟ್ ಸ್ಟೇಟ್ ಅಟಾರ್ನಿ ಕಾಥ್ಲೀಲಿನ್ ಹಾಗೆರ್ಟೈ ಕೋರ್ಟ್ ಗೆ ತಿಳಿಸಿದ್ದರು.
A man has been living in a secure section of Chicago’s international airport for three months, apparently telling police he was too afraid of coronavirus to return home to Los Angeles, according to multiple reports.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm