ಬ್ರೇಕಿಂಗ್ ನ್ಯೂಸ್
14-08-20 03:56 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 14: ಮಕ್ಕಳು ಮತ್ತು ಯುವ ಜನಾಂಗ ಈ ಆನ್ ಲೈನ್ ಪಬ್ ಜಿ ಗೇಮ್ ಗೆ ಎಷ್ಟು ಎಡಿಕ್ಟ್ ಆಗಿದ್ದಾರೆ ಎಂದರೆ ಕೆಲವರಿಗಂತೂ ಅದಿಲ್ಲದೇ ಜೀವನವೇ ಇಲ್ಲದಂತಾಗಿದೆ. ಈ ಗೇಮ್ ಬಗ್ಗೆ ಎಷ್ಟೊಂದು ಕ್ರೇಜ್ ಹುಟ್ಟಿಸಿದೆ ಎಂದರೆ ಪಬ್ ಜಿ ಆಡುತ್ತಿದ್ದರೆ ಊಟ ತಿಂಡಿ ನಿದ್ದೆ ಹೀಗೆ ಬೇರೇನೂ ಅವರ ಗಮನಕ್ಕೆ ಬರೋದಿಲ್ಲ. ಇದೀಗ ಆಡುವ ಸಲುವಾಗಿ ಬಾಲಕ ಹಲವು ದಿನಗಳ ಕಾಲ ಊಟ - ತಿಂಡಿ ಬಿಟ್ಟ ಕಾರಣ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ ಘಟನೆ ಎಲೂರು ಎಂಬಲ್ಲಿ ಬೆಳಕಿಗೆ ಬಂದಿದೆ.
ಪಬ್ ಜಿ ಆಡುತ್ತಾ ಊಟ, ನೀರು ಬಿಟ್ಟ ಬಾಲಕ ಅಸ್ವಸ್ಥನಾಗಿದ್ದು, ನಂತರ ಬಾಲಕನ ಕುಟುಂಬಸ್ಥರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ತೀವ್ರ ಅತಿಸಾರದಿಂದ ಬಳಲುತ್ತಿದ್ದ ಬಾಲಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಕಳೆದ ಜನವರಿಯಲ್ಲಿ ಇದೇ ರೀತಿಯ ಪ್ರಕರಣದಲ್ಲಿ, ಪುಣೆಯಲ್ಲಿ ಆಟವಾಡುವಾಗ 25 ವರ್ಷದ ಯುವಕ ಬ್ರೈನ್ ಸ್ಟ್ರೋಕ್ನಿಂದ ಸಾವನ್ನಪ್ಪಿದ್ದ.
19-11-25 02:16 pm
Bangalore Correspondent
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
19-11-25 07:28 pm
Mangalore Correspondent
Mangalore, Sbi General Insurance, Consumer Co...
19-11-25 01:01 pm
ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪ...
18-11-25 10:18 pm
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
19-11-25 06:07 pm
Bangalore Correspondent
ಕೆಂಪುಕೋಟೆ ಕಾರು ಸ್ಫೋಟಕ್ಕೆ ಉಮರ್ ಶೂನಲ್ಲಿತ್ತು ಟ್ರ...
18-11-25 09:09 pm
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm