ಬ್ರೇಕಿಂಗ್ ನ್ಯೂಸ್
24-01-21 12:41 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.23: ರೂ. ನೂರರ ಹಳೆ ನೋಟನ್ನು ಹಂತ ಹಂತವಾಗಿ ಹಿಂಪಡೆಯುವುದಾಗಿ ಆರ್ ಬಿಐ ಈಗಾಗ್ಲೇ ಹೇಳಿದೆ. ಆದರೆ, ಇದೇ ವೇಳೆಗೆ ಹತ್ತು ಮತ್ತು ಐದು ರುಪಾಯಿಯ ಹಳೆ ನೋಟನ್ನೂ ಹಿಂಪಡೆಯಲು ಆರ್ ಬಿಐ ನಿರ್ಧರಿಸಿದೆ ಎನ್ನಲಾಗುತ್ತಿದೆ. ಆರ್ ಬಿಐ ಈ ಬಗ್ಗೆ ಅಧಿಕೃತವಾಗಿ ಹೇಳದಿದ್ದರೂ, ಮಾರ್ಚ್, ಎಪ್ರಿಲ್ ವೇಳೆಗೆ ಈ ಹಳೆಯ ನೋಟುಗಳು ಪೂರ್ತಿಯಾಗಿ ಚಲಾವಣೆಯಿಂದ ಮಾಯವಾಗಲಿದೆ ಎನ್ನುವ ಮಾತು ಕೇಳಿಬರುತ್ತಿದೆ.
ಹಳೆಯ ನೋಟುಗಳನ್ನೆಲ್ಲ ಶಾಶ್ವತವಾಗಿ ಚಲಾವಣೆಯಿಂದ ಹಿಂಪಡೆಯಲು ಆರ್ ಬಿಐ ನಿರ್ಧಾರಕ್ಕೆ ಬಂದಿದೆ ಎನ್ನಲಾಗುತ್ತಿದೆ. ಈಗಾಗ್ಲೇ 100, 10 ಮತ್ತು 5ರ ಹೊಸ ನೋಟುಗಳು ಚಲಾವಣೆಗೆ ಬಂದಿದ್ದು ಈ ಕಾರಣದಿಂದ ಹಳೆ ನೋಟನ್ನು ಮಾರ್ಚ್, ಎಪ್ರಿಲ್ ವೇಳೆಗೆ ಸಂಪೂರ್ಣ ಹಿಂದಕ್ಕೆ ಪಡೆಯಲು ಮುಂದಾಗಿದೆ ಎನ್ನುವ ಸೂಚನೆ ಬ್ಯಾಂಕುಗಳಿಗೆ ಬಂದಿದೆ.
2019ರಲ್ಲಿ ರೂ. 100 ರ ಹೊಸ ನೋಟು ಚಲಾವಣೆಗೆ ಬಂದಿತ್ತು. ಹೊಸ ನೋಟು ಚಲಾವಣೆಗೆ ತಂದಿದ್ದಾಗ ಹಳೆ ನೋಟನ್ನು ಹಿಂದಕ್ಕೆ ಪಡೆಯುವ ಬಗ್ಗೆ ಯಾವುದೇ ಮುನ್ಸೂಚನೆ ನೀಡಿರಲಿಲ್ಲ. ಅದೇ ವೇಳೆಗೆ ಹೊಸತಾಗಿ ಇನ್ನೂರು ರೂ. ಮೌಲ್ಯದ ಹೊಸ ನೋಟನ್ನು ಚಲಾವಣೆಗೆ ತರಲಾಗಿತ್ತು. ಈ ನಡುವೆ, ಎರಡು ಸಾವಿರದ ನೋಟಿನ ಮುದ್ರಣವನ್ನು ನಿಲ್ಲಿಸಿರುವ ಬಗ್ಗೆ ಆರ್ ಬಿಐ 2019ರಲ್ಲಿ ಮಾಹಿತಿ ನೀಡಿತ್ತು. ಇದೀಗ ಹಳೆ ನೋಟುಗಳನ್ನು ಪೂರ್ತಿಯಾಗಿ ಇನ್ನೆರಡು ತಿಂಗಳಲ್ಲಿ ಚಲಾವಣೆಯಿಂದ ಮುಕ್ತಗೊಳಿಸಲು ಬ್ಯಾಂಕುಗಳು ನಿರ್ಧರಿಸಿದ್ದು ಹೊಸ ಸಮಸ್ಯೆ ತಂದೊಡ್ಡಲಿದೆ ಎನ್ನುವ ಭೀತಿ ಎದುರಾಗಿದೆ. ಆದರೆ, ಮಾರ್ಚ್, ಎಪ್ರಿಲ್ ವರೆಗೂ ಬ್ಯಾಂಕಿನಲ್ಲಿ ಹಳೆ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಆರ್ ಬಿಐ ಅವಕಾಶ ನೀಡಿದೆ.
On Friday, Assistant General Manager of the Reserve Bank of India (RBI) B Mahesh said that the Central bank is planning to withdraw the old series of currency notes including Rs 100, Rs 10, and Rs 5 by March or April.
23-04-25 01:06 pm
Bangalore Correspondent
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm