ಬ್ರೇಕಿಂಗ್ ನ್ಯೂಸ್
24-01-21 12:41 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.23: ರೂ. ನೂರರ ಹಳೆ ನೋಟನ್ನು ಹಂತ ಹಂತವಾಗಿ ಹಿಂಪಡೆಯುವುದಾಗಿ ಆರ್ ಬಿಐ ಈಗಾಗ್ಲೇ ಹೇಳಿದೆ. ಆದರೆ, ಇದೇ ವೇಳೆಗೆ ಹತ್ತು ಮತ್ತು ಐದು ರುಪಾಯಿಯ ಹಳೆ ನೋಟನ್ನೂ ಹಿಂಪಡೆಯಲು ಆರ್ ಬಿಐ ನಿರ್ಧರಿಸಿದೆ ಎನ್ನಲಾಗುತ್ತಿದೆ. ಆರ್ ಬಿಐ ಈ ಬಗ್ಗೆ ಅಧಿಕೃತವಾಗಿ ಹೇಳದಿದ್ದರೂ, ಮಾರ್ಚ್, ಎಪ್ರಿಲ್ ವೇಳೆಗೆ ಈ ಹಳೆಯ ನೋಟುಗಳು ಪೂರ್ತಿಯಾಗಿ ಚಲಾವಣೆಯಿಂದ ಮಾಯವಾಗಲಿದೆ ಎನ್ನುವ ಮಾತು ಕೇಳಿಬರುತ್ತಿದೆ.
ಹಳೆಯ ನೋಟುಗಳನ್ನೆಲ್ಲ ಶಾಶ್ವತವಾಗಿ ಚಲಾವಣೆಯಿಂದ ಹಿಂಪಡೆಯಲು ಆರ್ ಬಿಐ ನಿರ್ಧಾರಕ್ಕೆ ಬಂದಿದೆ ಎನ್ನಲಾಗುತ್ತಿದೆ. ಈಗಾಗ್ಲೇ 100, 10 ಮತ್ತು 5ರ ಹೊಸ ನೋಟುಗಳು ಚಲಾವಣೆಗೆ ಬಂದಿದ್ದು ಈ ಕಾರಣದಿಂದ ಹಳೆ ನೋಟನ್ನು ಮಾರ್ಚ್, ಎಪ್ರಿಲ್ ವೇಳೆಗೆ ಸಂಪೂರ್ಣ ಹಿಂದಕ್ಕೆ ಪಡೆಯಲು ಮುಂದಾಗಿದೆ ಎನ್ನುವ ಸೂಚನೆ ಬ್ಯಾಂಕುಗಳಿಗೆ ಬಂದಿದೆ.

2019ರಲ್ಲಿ ರೂ. 100 ರ ಹೊಸ ನೋಟು ಚಲಾವಣೆಗೆ ಬಂದಿತ್ತು. ಹೊಸ ನೋಟು ಚಲಾವಣೆಗೆ ತಂದಿದ್ದಾಗ ಹಳೆ ನೋಟನ್ನು ಹಿಂದಕ್ಕೆ ಪಡೆಯುವ ಬಗ್ಗೆ ಯಾವುದೇ ಮುನ್ಸೂಚನೆ ನೀಡಿರಲಿಲ್ಲ. ಅದೇ ವೇಳೆಗೆ ಹೊಸತಾಗಿ ಇನ್ನೂರು ರೂ. ಮೌಲ್ಯದ ಹೊಸ ನೋಟನ್ನು ಚಲಾವಣೆಗೆ ತರಲಾಗಿತ್ತು. ಈ ನಡುವೆ, ಎರಡು ಸಾವಿರದ ನೋಟಿನ ಮುದ್ರಣವನ್ನು ನಿಲ್ಲಿಸಿರುವ ಬಗ್ಗೆ ಆರ್ ಬಿಐ 2019ರಲ್ಲಿ ಮಾಹಿತಿ ನೀಡಿತ್ತು. ಇದೀಗ ಹಳೆ ನೋಟುಗಳನ್ನು ಪೂರ್ತಿಯಾಗಿ ಇನ್ನೆರಡು ತಿಂಗಳಲ್ಲಿ ಚಲಾವಣೆಯಿಂದ ಮುಕ್ತಗೊಳಿಸಲು ಬ್ಯಾಂಕುಗಳು ನಿರ್ಧರಿಸಿದ್ದು ಹೊಸ ಸಮಸ್ಯೆ ತಂದೊಡ್ಡಲಿದೆ ಎನ್ನುವ ಭೀತಿ ಎದುರಾಗಿದೆ. ಆದರೆ, ಮಾರ್ಚ್, ಎಪ್ರಿಲ್ ವರೆಗೂ ಬ್ಯಾಂಕಿನಲ್ಲಿ ಹಳೆ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಆರ್ ಬಿಐ ಅವಕಾಶ ನೀಡಿದೆ.
On Friday, Assistant General Manager of the Reserve Bank of India (RBI) B Mahesh said that the Central bank is planning to withdraw the old series of currency notes including Rs 100, Rs 10, and Rs 5 by March or April.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm