ಬ್ರೇಕಿಂಗ್ ನ್ಯೂಸ್
24-01-21 12:41 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.23: ರೂ. ನೂರರ ಹಳೆ ನೋಟನ್ನು ಹಂತ ಹಂತವಾಗಿ ಹಿಂಪಡೆಯುವುದಾಗಿ ಆರ್ ಬಿಐ ಈಗಾಗ್ಲೇ ಹೇಳಿದೆ. ಆದರೆ, ಇದೇ ವೇಳೆಗೆ ಹತ್ತು ಮತ್ತು ಐದು ರುಪಾಯಿಯ ಹಳೆ ನೋಟನ್ನೂ ಹಿಂಪಡೆಯಲು ಆರ್ ಬಿಐ ನಿರ್ಧರಿಸಿದೆ ಎನ್ನಲಾಗುತ್ತಿದೆ. ಆರ್ ಬಿಐ ಈ ಬಗ್ಗೆ ಅಧಿಕೃತವಾಗಿ ಹೇಳದಿದ್ದರೂ, ಮಾರ್ಚ್, ಎಪ್ರಿಲ್ ವೇಳೆಗೆ ಈ ಹಳೆಯ ನೋಟುಗಳು ಪೂರ್ತಿಯಾಗಿ ಚಲಾವಣೆಯಿಂದ ಮಾಯವಾಗಲಿದೆ ಎನ್ನುವ ಮಾತು ಕೇಳಿಬರುತ್ತಿದೆ.
ಹಳೆಯ ನೋಟುಗಳನ್ನೆಲ್ಲ ಶಾಶ್ವತವಾಗಿ ಚಲಾವಣೆಯಿಂದ ಹಿಂಪಡೆಯಲು ಆರ್ ಬಿಐ ನಿರ್ಧಾರಕ್ಕೆ ಬಂದಿದೆ ಎನ್ನಲಾಗುತ್ತಿದೆ. ಈಗಾಗ್ಲೇ 100, 10 ಮತ್ತು 5ರ ಹೊಸ ನೋಟುಗಳು ಚಲಾವಣೆಗೆ ಬಂದಿದ್ದು ಈ ಕಾರಣದಿಂದ ಹಳೆ ನೋಟನ್ನು ಮಾರ್ಚ್, ಎಪ್ರಿಲ್ ವೇಳೆಗೆ ಸಂಪೂರ್ಣ ಹಿಂದಕ್ಕೆ ಪಡೆಯಲು ಮುಂದಾಗಿದೆ ಎನ್ನುವ ಸೂಚನೆ ಬ್ಯಾಂಕುಗಳಿಗೆ ಬಂದಿದೆ.

2019ರಲ್ಲಿ ರೂ. 100 ರ ಹೊಸ ನೋಟು ಚಲಾವಣೆಗೆ ಬಂದಿತ್ತು. ಹೊಸ ನೋಟು ಚಲಾವಣೆಗೆ ತಂದಿದ್ದಾಗ ಹಳೆ ನೋಟನ್ನು ಹಿಂದಕ್ಕೆ ಪಡೆಯುವ ಬಗ್ಗೆ ಯಾವುದೇ ಮುನ್ಸೂಚನೆ ನೀಡಿರಲಿಲ್ಲ. ಅದೇ ವೇಳೆಗೆ ಹೊಸತಾಗಿ ಇನ್ನೂರು ರೂ. ಮೌಲ್ಯದ ಹೊಸ ನೋಟನ್ನು ಚಲಾವಣೆಗೆ ತರಲಾಗಿತ್ತು. ಈ ನಡುವೆ, ಎರಡು ಸಾವಿರದ ನೋಟಿನ ಮುದ್ರಣವನ್ನು ನಿಲ್ಲಿಸಿರುವ ಬಗ್ಗೆ ಆರ್ ಬಿಐ 2019ರಲ್ಲಿ ಮಾಹಿತಿ ನೀಡಿತ್ತು. ಇದೀಗ ಹಳೆ ನೋಟುಗಳನ್ನು ಪೂರ್ತಿಯಾಗಿ ಇನ್ನೆರಡು ತಿಂಗಳಲ್ಲಿ ಚಲಾವಣೆಯಿಂದ ಮುಕ್ತಗೊಳಿಸಲು ಬ್ಯಾಂಕುಗಳು ನಿರ್ಧರಿಸಿದ್ದು ಹೊಸ ಸಮಸ್ಯೆ ತಂದೊಡ್ಡಲಿದೆ ಎನ್ನುವ ಭೀತಿ ಎದುರಾಗಿದೆ. ಆದರೆ, ಮಾರ್ಚ್, ಎಪ್ರಿಲ್ ವರೆಗೂ ಬ್ಯಾಂಕಿನಲ್ಲಿ ಹಳೆ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಆರ್ ಬಿಐ ಅವಕಾಶ ನೀಡಿದೆ.
On Friday, Assistant General Manager of the Reserve Bank of India (RBI) B Mahesh said that the Central bank is planning to withdraw the old series of currency notes including Rs 100, Rs 10, and Rs 5 by March or April.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm