ಬ್ರೇಕಿಂಗ್ ನ್ಯೂಸ್
24-01-21 12:41 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.23: ರೂ. ನೂರರ ಹಳೆ ನೋಟನ್ನು ಹಂತ ಹಂತವಾಗಿ ಹಿಂಪಡೆಯುವುದಾಗಿ ಆರ್ ಬಿಐ ಈಗಾಗ್ಲೇ ಹೇಳಿದೆ. ಆದರೆ, ಇದೇ ವೇಳೆಗೆ ಹತ್ತು ಮತ್ತು ಐದು ರುಪಾಯಿಯ ಹಳೆ ನೋಟನ್ನೂ ಹಿಂಪಡೆಯಲು ಆರ್ ಬಿಐ ನಿರ್ಧರಿಸಿದೆ ಎನ್ನಲಾಗುತ್ತಿದೆ. ಆರ್ ಬಿಐ ಈ ಬಗ್ಗೆ ಅಧಿಕೃತವಾಗಿ ಹೇಳದಿದ್ದರೂ, ಮಾರ್ಚ್, ಎಪ್ರಿಲ್ ವೇಳೆಗೆ ಈ ಹಳೆಯ ನೋಟುಗಳು ಪೂರ್ತಿಯಾಗಿ ಚಲಾವಣೆಯಿಂದ ಮಾಯವಾಗಲಿದೆ ಎನ್ನುವ ಮಾತು ಕೇಳಿಬರುತ್ತಿದೆ.
ಹಳೆಯ ನೋಟುಗಳನ್ನೆಲ್ಲ ಶಾಶ್ವತವಾಗಿ ಚಲಾವಣೆಯಿಂದ ಹಿಂಪಡೆಯಲು ಆರ್ ಬಿಐ ನಿರ್ಧಾರಕ್ಕೆ ಬಂದಿದೆ ಎನ್ನಲಾಗುತ್ತಿದೆ. ಈಗಾಗ್ಲೇ 100, 10 ಮತ್ತು 5ರ ಹೊಸ ನೋಟುಗಳು ಚಲಾವಣೆಗೆ ಬಂದಿದ್ದು ಈ ಕಾರಣದಿಂದ ಹಳೆ ನೋಟನ್ನು ಮಾರ್ಚ್, ಎಪ್ರಿಲ್ ವೇಳೆಗೆ ಸಂಪೂರ್ಣ ಹಿಂದಕ್ಕೆ ಪಡೆಯಲು ಮುಂದಾಗಿದೆ ಎನ್ನುವ ಸೂಚನೆ ಬ್ಯಾಂಕುಗಳಿಗೆ ಬಂದಿದೆ.

2019ರಲ್ಲಿ ರೂ. 100 ರ ಹೊಸ ನೋಟು ಚಲಾವಣೆಗೆ ಬಂದಿತ್ತು. ಹೊಸ ನೋಟು ಚಲಾವಣೆಗೆ ತಂದಿದ್ದಾಗ ಹಳೆ ನೋಟನ್ನು ಹಿಂದಕ್ಕೆ ಪಡೆಯುವ ಬಗ್ಗೆ ಯಾವುದೇ ಮುನ್ಸೂಚನೆ ನೀಡಿರಲಿಲ್ಲ. ಅದೇ ವೇಳೆಗೆ ಹೊಸತಾಗಿ ಇನ್ನೂರು ರೂ. ಮೌಲ್ಯದ ಹೊಸ ನೋಟನ್ನು ಚಲಾವಣೆಗೆ ತರಲಾಗಿತ್ತು. ಈ ನಡುವೆ, ಎರಡು ಸಾವಿರದ ನೋಟಿನ ಮುದ್ರಣವನ್ನು ನಿಲ್ಲಿಸಿರುವ ಬಗ್ಗೆ ಆರ್ ಬಿಐ 2019ರಲ್ಲಿ ಮಾಹಿತಿ ನೀಡಿತ್ತು. ಇದೀಗ ಹಳೆ ನೋಟುಗಳನ್ನು ಪೂರ್ತಿಯಾಗಿ ಇನ್ನೆರಡು ತಿಂಗಳಲ್ಲಿ ಚಲಾವಣೆಯಿಂದ ಮುಕ್ತಗೊಳಿಸಲು ಬ್ಯಾಂಕುಗಳು ನಿರ್ಧರಿಸಿದ್ದು ಹೊಸ ಸಮಸ್ಯೆ ತಂದೊಡ್ಡಲಿದೆ ಎನ್ನುವ ಭೀತಿ ಎದುರಾಗಿದೆ. ಆದರೆ, ಮಾರ್ಚ್, ಎಪ್ರಿಲ್ ವರೆಗೂ ಬ್ಯಾಂಕಿನಲ್ಲಿ ಹಳೆ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಆರ್ ಬಿಐ ಅವಕಾಶ ನೀಡಿದೆ.
On Friday, Assistant General Manager of the Reserve Bank of India (RBI) B Mahesh said that the Central bank is planning to withdraw the old series of currency notes including Rs 100, Rs 10, and Rs 5 by March or April.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm