ಬ್ರೇಕಿಂಗ್ ನ್ಯೂಸ್
26-01-21 05:26 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ಜ.26: ಕೊರೊನಾ ರೂಪಾಂತರಿ ವೈರಸ್ ದಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್, ಯುರೋಪ್ ದೇಶಗಳು, ಬ್ರೆಜಿಲ್ ಹಾಗೂ ದಕ್ಷಿಣ ಆಫ್ರಿಕಾದ ಪ್ರಯಾಣಿಕರಿಗೆ ನಿರ್ಬಂಧ ಹೇರಿದೆ.
ಕೋವಿಡ್ 19 ವೈದ್ಯಕೀಯ ತಂಡದ ಸಲಹೆ ಮೇರೆಗೆ ಈ ನಿರ್ಧಾರಕ್ಕೆ ಬರಲಾಗಿದೆ. ಯುರೋಪಿನ ಶೆಂಗೆನ್ ಪ್ರದೇಶ, ಬ್ರಿಟನ್, ಐರ್ಲೆಂಡ್, ದಕ್ಷಿಣ ಆಫ್ರಿಕಾ ದೇಶಗಳಲ್ಲಿ ಅತಿ ಹೆಚ್ಚು ಸೋಂಕಿತರು ಕಂಡುಬಂದ ಹಿನ್ನೆಲೆಯಲ್ಲಿ ಅಲ್ಲಿನ ದೇಶಗಳಿಂದ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ.

ಸೋಂಕು ತೀವ್ರವಾಗಿ ಹರಡುತ್ತಿದ್ದು, ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲಿನ ನಿರ್ಬಂಧವನ್ನು ಹಿಂಪಡೆಯುವುದು ಸರಿಯಲ್ಲ. ಅಲ್ಲದೆ, ಜ.26ರ ಬಳಿಕ ಅಮೆರಿಕಕ್ಕೆ ಆಗಮಿಸುವ ವಿದೇಶದ ಪ್ರಯಾಣಿಕರು ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಹೊಂದಿರಬೇಕು ಎಂದು ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಜೆನ್ ಸಾಕಿ ತಿಳಿಸಿದ್ದಾರೆ.
ಜನರ ಸುರಕ್ಷತೆ ದೃಷ್ಟಿಯಿಂದ ಇಂಥ ಕ್ರಮ ಅನಿವಾರ್ಯ ಎಂದವರು ಹೇಳಿದ್ದಾರೆ.
President Joe Biden will re-impose a Covid-19 travel ban on most non-US citizens who have been in Britain, Brazil, Ireland and much of Europe, a White House official said Sunday, as the new administration ramps up its pandemic response.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm