ಬ್ರೇಕಿಂಗ್ ನ್ಯೂಸ್
26-01-21 05:26 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ಜ.26: ಕೊರೊನಾ ರೂಪಾಂತರಿ ವೈರಸ್ ದಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್, ಯುರೋಪ್ ದೇಶಗಳು, ಬ್ರೆಜಿಲ್ ಹಾಗೂ ದಕ್ಷಿಣ ಆಫ್ರಿಕಾದ ಪ್ರಯಾಣಿಕರಿಗೆ ನಿರ್ಬಂಧ ಹೇರಿದೆ.
ಕೋವಿಡ್ 19 ವೈದ್ಯಕೀಯ ತಂಡದ ಸಲಹೆ ಮೇರೆಗೆ ಈ ನಿರ್ಧಾರಕ್ಕೆ ಬರಲಾಗಿದೆ. ಯುರೋಪಿನ ಶೆಂಗೆನ್ ಪ್ರದೇಶ, ಬ್ರಿಟನ್, ಐರ್ಲೆಂಡ್, ದಕ್ಷಿಣ ಆಫ್ರಿಕಾ ದೇಶಗಳಲ್ಲಿ ಅತಿ ಹೆಚ್ಚು ಸೋಂಕಿತರು ಕಂಡುಬಂದ ಹಿನ್ನೆಲೆಯಲ್ಲಿ ಅಲ್ಲಿನ ದೇಶಗಳಿಂದ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ.

ಸೋಂಕು ತೀವ್ರವಾಗಿ ಹರಡುತ್ತಿದ್ದು, ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲಿನ ನಿರ್ಬಂಧವನ್ನು ಹಿಂಪಡೆಯುವುದು ಸರಿಯಲ್ಲ. ಅಲ್ಲದೆ, ಜ.26ರ ಬಳಿಕ ಅಮೆರಿಕಕ್ಕೆ ಆಗಮಿಸುವ ವಿದೇಶದ ಪ್ರಯಾಣಿಕರು ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಹೊಂದಿರಬೇಕು ಎಂದು ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಜೆನ್ ಸಾಕಿ ತಿಳಿಸಿದ್ದಾರೆ.
ಜನರ ಸುರಕ್ಷತೆ ದೃಷ್ಟಿಯಿಂದ ಇಂಥ ಕ್ರಮ ಅನಿವಾರ್ಯ ಎಂದವರು ಹೇಳಿದ್ದಾರೆ.
President Joe Biden will re-impose a Covid-19 travel ban on most non-US citizens who have been in Britain, Brazil, Ireland and much of Europe, a White House official said Sunday, as the new administration ramps up its pandemic response.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am