ಬ್ರೇಕಿಂಗ್ ನ್ಯೂಸ್
29-01-21 11:44 am Headline Karnataka News Network ದೇಶ - ವಿದೇಶ
ನವದೆಹಲಿ, ಜ.29: ಗಣರಾಜ್ಯೋತ್ಸವ ದಿನ ಟ್ಯ್ರಾಕ್ಟರ್ ರ್ಯಾಲಿಯಲ್ಲಿ ಯುವಕ ಸಾವನ್ನಪ್ಪಿದ್ದ ಪ್ರಕರಣ ಸಂಬಂಧಿಸಿ ಟ್ವೀಟ್ ಮಾಡಿದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ಸೇರಿ ಹಲವರ ವಿರುದ್ದ ಉತ್ತರಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಕಾಂಗ್ರೆಸ್ ನಾಯಕ ಶಶಿ ತರೂರ್ ಸೇರಿದಂತೆ ದಿ ಕ್ಯಾರವನ್ ಸುದ್ದಿ ಸಮೂಹದ ಅನಂತ್ನಾಥ್, ನ್ಯಾಷನಲ್ ಹೆರಾಲ್ಡ್ನ ಮೃಣಾಲ್ ಪಾಂಡೆ, ಹಿರಿಯ ಪತ್ರಕರ್ತ ರಾಜ್ದೀಪ್ ಸರ್ದೇಸಾಯಿ, ವಿನೋದ್ ಜೋಶ್ ಹಾಗೂ ಕೌಮಿ ಆವಾಜ್ನ ಜಾಫರ್ ಆಘಾ ಅವರ ವಿರುದ್ದ ಎಫ್ಐಆರ್ ದಾಖಲಾಗಿದೆ.
ಗಣರಾಜ್ಯೋತ್ಸವದಂದು ಟ್ಯ್ರಾಕ್ಟರ್ ರ್ಯಾಲಿಯ ಸಂದರ್ಭ ಟ್ಯ್ರಾಕ್ಟರ್ ಮಗುಚಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ್ದ. ಆದರೆ, ಈ ಸುದ್ದಿಯನ್ನು ಯುವಕ ಪೊಲೀಸರ ಗುಂಡೇಟಿಗೆ ಸಾವನ್ನಪ್ಪಿದ್ದಾನೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಮಾಧ್ಯಮದ ವರದಿಗಳನ್ನು ಶಶಿ ತರೂರ್ ಸೇರಿ ಹಲವು ಪತ್ರಕರ್ತರು ಟ್ವೀಟ್ ಮಾಡಿದ್ದರು. ಆದರೆ, ಪೊಲೀಸರ ಗುಂಡೇಟಿಗೆ ಯುವಕ ಸಾವನ್ನಪ್ಪಿಲ್ಲ ಎಂದು ಪೋಸ್ಟ್ ಮಾರ್ಟಂ ವರದಿ ಬಂದ ಬಳಿಕ ತಿಳಿದುಬಂದಿದೆ.
The Noida Police have filed a case against eight people, including journalists Rajdeep Sardesai, Mrinal Pandey, Zafar Agha and editors of The Caravan, and Congress leader Shashi Tharoor for allegedly misreporting and spreading disharmony during the clashes between the police and protesting farmers on Republic Day.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm