ಬ್ರೇಕಿಂಗ್ ನ್ಯೂಸ್
29-01-21 11:44 am Headline Karnataka News Network ದೇಶ - ವಿದೇಶ
ನವದೆಹಲಿ, ಜ.29: ಗಣರಾಜ್ಯೋತ್ಸವ ದಿನ ಟ್ಯ್ರಾಕ್ಟರ್ ರ್ಯಾಲಿಯಲ್ಲಿ ಯುವಕ ಸಾವನ್ನಪ್ಪಿದ್ದ ಪ್ರಕರಣ ಸಂಬಂಧಿಸಿ ಟ್ವೀಟ್ ಮಾಡಿದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ಸೇರಿ ಹಲವರ ವಿರುದ್ದ ಉತ್ತರಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಕಾಂಗ್ರೆಸ್ ನಾಯಕ ಶಶಿ ತರೂರ್ ಸೇರಿದಂತೆ ದಿ ಕ್ಯಾರವನ್ ಸುದ್ದಿ ಸಮೂಹದ ಅನಂತ್ನಾಥ್, ನ್ಯಾಷನಲ್ ಹೆರಾಲ್ಡ್ನ ಮೃಣಾಲ್ ಪಾಂಡೆ, ಹಿರಿಯ ಪತ್ರಕರ್ತ ರಾಜ್ದೀಪ್ ಸರ್ದೇಸಾಯಿ, ವಿನೋದ್ ಜೋಶ್ ಹಾಗೂ ಕೌಮಿ ಆವಾಜ್ನ ಜಾಫರ್ ಆಘಾ ಅವರ ವಿರುದ್ದ ಎಫ್ಐಆರ್ ದಾಖಲಾಗಿದೆ.

ಗಣರಾಜ್ಯೋತ್ಸವದಂದು ಟ್ಯ್ರಾಕ್ಟರ್ ರ್ಯಾಲಿಯ ಸಂದರ್ಭ ಟ್ಯ್ರಾಕ್ಟರ್ ಮಗುಚಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ್ದ. ಆದರೆ, ಈ ಸುದ್ದಿಯನ್ನು ಯುವಕ ಪೊಲೀಸರ ಗುಂಡೇಟಿಗೆ ಸಾವನ್ನಪ್ಪಿದ್ದಾನೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಮಾಧ್ಯಮದ ವರದಿಗಳನ್ನು ಶಶಿ ತರೂರ್ ಸೇರಿ ಹಲವು ಪತ್ರಕರ್ತರು ಟ್ವೀಟ್ ಮಾಡಿದ್ದರು. ಆದರೆ, ಪೊಲೀಸರ ಗುಂಡೇಟಿಗೆ ಯುವಕ ಸಾವನ್ನಪ್ಪಿಲ್ಲ ಎಂದು ಪೋಸ್ಟ್ ಮಾರ್ಟಂ ವರದಿ ಬಂದ ಬಳಿಕ ತಿಳಿದುಬಂದಿದೆ.
The Noida Police have filed a case against eight people, including journalists Rajdeep Sardesai, Mrinal Pandey, Zafar Agha and editors of The Caravan, and Congress leader Shashi Tharoor for allegedly misreporting and spreading disharmony during the clashes between the police and protesting farmers on Republic Day.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm