ಬ್ರೇಕಿಂಗ್ ನ್ಯೂಸ್
29-01-21 01:13 pm Headline Karnataka News Network ದೇಶ - ವಿದೇಶ
ತೆಲಂಗಾಣ, ಜ.29: ಆಟೋಗೆ ಲಾರಿ ಗುದ್ದಿ ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣದ ಮೆಹಬೂಬಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಮೂವರು ಮಹಿಳೆಯರು ಸೇರಿ ಆರು ಜನರು ಆಟೋದಲ್ಲಿ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದರು. ಆದರೆ ಮೆಹಬೂಬಾಬಾದ್ ಜಿಲ್ಲೆಯ ಗುಡೂರ್ ಮಂಡಲದ ಮರ್ರಿಮಿಟ್ಟಾ ಎಂಬ ಪ್ರದೇಶದಲ್ಲಿ ಅಪಘಾತ ಸಂಭವಿಸಿದ್ದು, ಮದುವೆ ಮನೆ ಬದಲಾಗಿ ಅವರು ಮಸಣ ಸೇರುವಂತಾಗಿದೆ.
ಲಾರಿ ಚಾಲಕ ವೇಗವಾಗಿ ವಾಹನ ಚಲಾಯಿಸಿರುವುದೇ ದುರಂತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
In a tragic incident, six of a family were killed after a huge truck rammed into an Auto in Telangana. The family was attending a wedding it is said.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm