ಬ್ರೇಕಿಂಗ್ ನ್ಯೂಸ್
29-01-21 06:44 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.29: ರಾಜಧಾನಿ ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿಯ ಆವರಣದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಯಾವುದೇ ಸಾವು ನೋವು ಆಗಿರುವ ಬಗ್ಗೆ ವರದಿಯಾಗಿಲ್ಲ. ನಾಲ್ಕರಿಂದ ಐದು ಕಾರು ಜಖಂ ಆಗಿದ್ದು ಅಲ್ಲಿ ಜನರಿದ್ದರೇ ಎನ್ನುವುದು ಗೊತ್ತಾಗಿಲ್ಲ. ಅಬ್ದುಲ್ ಕಲಾಂ ರಸ್ತೆಯಲ್ಲಿ ಇರುವ ಇಸ್ರೇಲ್ ರಾಯಭಾರ ಕಚೇರಿಯಿಂದ ಕೆಲವೇ ಮೀಟರ್ ಅಂತರದಲ್ಲಿ ಘಟನೆ ಸಂಭವಿಸಿದೆ. ಜಿಂದಾಲ್ ಹೌಸ್ ಎನ್ನುವ ಕಟ್ಟಡದ ಮುಂಭಾಗದ ಕಾರು ಪಾರ್ಕಿಂಗ್ ಏರಿಯಾದಲ್ಲಿ ಬ್ಲಾಸ್ಟ್ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಐಇಡಿ ಮಾದರಿಯ ಸ್ಪೋಟಕಗಳನ್ನು ಪ್ಲಾಸ್ಟಿಕ್ ಬ್ಯಾಗಿನಲ್ಲಿ ಸುತ್ತಿಟ್ಟು ಯಾರೋ ತಂದು ಇರಿಸಿದ್ದರು. ಅದು ಬ್ಲಾಸ್ಟ್ ಆಗಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ. ಆ ಜಾಗವನ್ನು ಸಾರ್ವಜನಿಕರಿಗೆ ನಿರ್ಬಂಧಿಸಿದ್ದು ತಪಾಸಣೆ ನಡೆಯುತ್ತಿದೆ.
ಕೆಂಪುಕೋಟೆಯಲ್ಲಿ ಪ್ರತಿಭಟನೆ, ವಿಕೃತ ಘಟನೆಯ ಬೆನ್ನಲ್ಲೇ ಈ ರೀತಿಯ ಬ್ಲಾಸ್ಟ್ ಆಗಿದ್ದು ದೆಹಲಿ ಪೊಲೀಸರು ಎಲರ್ಟ್ ಘೋಷಣೆ ಮಾಡಿದ್ದಾರೆ.
A minor blast took place outside the Israel embassy in central Delhi on Friday evening, the police have said, adding that no injuries had been reported.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm