ಬ್ರೇಕಿಂಗ್ ನ್ಯೂಸ್
29-01-21 06:44 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.29: ರಾಜಧಾನಿ ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿಯ ಆವರಣದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಯಾವುದೇ ಸಾವು ನೋವು ಆಗಿರುವ ಬಗ್ಗೆ ವರದಿಯಾಗಿಲ್ಲ. ನಾಲ್ಕರಿಂದ ಐದು ಕಾರು ಜಖಂ ಆಗಿದ್ದು ಅಲ್ಲಿ ಜನರಿದ್ದರೇ ಎನ್ನುವುದು ಗೊತ್ತಾಗಿಲ್ಲ. ಅಬ್ದುಲ್ ಕಲಾಂ ರಸ್ತೆಯಲ್ಲಿ ಇರುವ ಇಸ್ರೇಲ್ ರಾಯಭಾರ ಕಚೇರಿಯಿಂದ ಕೆಲವೇ ಮೀಟರ್ ಅಂತರದಲ್ಲಿ ಘಟನೆ ಸಂಭವಿಸಿದೆ. ಜಿಂದಾಲ್ ಹೌಸ್ ಎನ್ನುವ ಕಟ್ಟಡದ ಮುಂಭಾಗದ ಕಾರು ಪಾರ್ಕಿಂಗ್ ಏರಿಯಾದಲ್ಲಿ ಬ್ಲಾಸ್ಟ್ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಐಇಡಿ ಮಾದರಿಯ ಸ್ಪೋಟಕಗಳನ್ನು ಪ್ಲಾಸ್ಟಿಕ್ ಬ್ಯಾಗಿನಲ್ಲಿ ಸುತ್ತಿಟ್ಟು ಯಾರೋ ತಂದು ಇರಿಸಿದ್ದರು. ಅದು ಬ್ಲಾಸ್ಟ್ ಆಗಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ. ಆ ಜಾಗವನ್ನು ಸಾರ್ವಜನಿಕರಿಗೆ ನಿರ್ಬಂಧಿಸಿದ್ದು ತಪಾಸಣೆ ನಡೆಯುತ್ತಿದೆ.
ಕೆಂಪುಕೋಟೆಯಲ್ಲಿ ಪ್ರತಿಭಟನೆ, ವಿಕೃತ ಘಟನೆಯ ಬೆನ್ನಲ್ಲೇ ಈ ರೀತಿಯ ಬ್ಲಾಸ್ಟ್ ಆಗಿದ್ದು ದೆಹಲಿ ಪೊಲೀಸರು ಎಲರ್ಟ್ ಘೋಷಣೆ ಮಾಡಿದ್ದಾರೆ.
A minor blast took place outside the Israel embassy in central Delhi on Friday evening, the police have said, adding that no injuries had been reported.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am