ಬ್ರೇಕಿಂಗ್ ನ್ಯೂಸ್
30-01-21 10:23 am Headline Karnataka News Network ದೇಶ - ವಿದೇಶ
ನವದೆಹಲಿ,ಜ.30 : ದೆಹಲಿಯಲ್ಲಿನ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ಪ್ರಕರಣ ಸಂಬಂಧ ಇದೀಗ ಸಿಸಿಟಿವಿ ದೃಶ್ಯಾವಳಿ ದೆಹಲಿ ಪೊಲೀಸರಿಗೆ ಸಿಕ್ಕಿದೆ. ಕ್ಯಾಬ್ನಲ್ಲಿ ಇಬ್ಬರು ವ್ಯಕ್ತಿಗಳು ಕಚೇರಿ ಮುಂದೆ ಬಂದಿಳಿದು, ಸ್ಫೋಟ ನಡೆದಿರುವ ಸ್ಥಳದೆಡೆಗೆ ನಡೆದು ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸ್ಫೋಟಕ್ಕೂ ಈ ವ್ಯಕ್ತಿಗಳಿಗೂ ಸಂಬಂಧವಿದೆಯಾ ಎನ್ನುವುದನ್ನು ದೆಹಲಿ ವಿಶೇಷ ಪೊಲೀಸ್ ಘಟಕ ಪತ್ತೆ ಹಚ್ಚುತ್ತಿದೆ. ಕ್ಯಾಬ್ ಚಾಲಕನನ್ನು ಸಂಪರ್ಕಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕ್ಯಾಬ್ ಚಾಲಕ ನೀಡಿದ ಮಾಹಿತಿ ಮೇರೆಗೆ ಆ ಇಬ್ಬರು ವ್ಯಕ್ತಿಗಳ ರೇಖಾಚಿತ್ರ ಬಿಡಿಸಲಾಗುತ್ತಿದೆ. ರೇಖಾಚಿತ್ರದ ಆಧಾರದ ಮೇಲೆ ಪೊಲೀಸರು ಹೆಚ್ಚಿನ ತನಿಖೆ ನಡೆಸಲಿದ್ದಾರೆ.
ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್ ಬಳಸಲಾಗಿದೆ ಎಂದು ವಿಧಿವಿಜ್ಞಾನ ತಂಡ ಸ್ಪಷ್ಟಪಡಿಸಿದೆ. ಅಲ್ಲದೇ ಘಟನಾ ಸ್ಥಳದಲ್ಲಿರುವ ಮರದ ಹಿಂದೆ ಒಂದು ಕ್ಯಾಮರಾ ಕೂಡ ಸಿಕ್ಕಿದೆ.
ನಿನ್ನೆ ಸಂಜೆ ದೆಹಲಿಯ ಔರಂಗಾಜೇಬ್ ರಸ್ತೆಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಬಳಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟ ಸಂಭವಿಸಿದೆ. 4 ರಿಂದ 5 ಕಾರುಗಳಿಗೆ ಹಾನಿಯಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.
Read: ದೆಹಲಿ ; ಇಸ್ರೇಲ್ ರಾಯಭಾರ ಕಚೇರಿ ಆವರಣದಲ್ಲಿ ಬಾಂಬ್ ಸ್ಫೋಟ !!
A low-intensity blast took place near the Israel embassy in New Delhi around 5 pm on Friday, coinciding with the anniversary of India and Israel establishing full diplomatic relations on January 29, 1992.
23-04-25 01:06 pm
Bangalore Correspondent
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm