ಬ್ರೇಕಿಂಗ್ ನ್ಯೂಸ್
30-01-21 10:23 am Headline Karnataka News Network ದೇಶ - ವಿದೇಶ
ನವದೆಹಲಿ,ಜ.30 : ದೆಹಲಿಯಲ್ಲಿನ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ಪ್ರಕರಣ ಸಂಬಂಧ ಇದೀಗ ಸಿಸಿಟಿವಿ ದೃಶ್ಯಾವಳಿ ದೆಹಲಿ ಪೊಲೀಸರಿಗೆ ಸಿಕ್ಕಿದೆ. ಕ್ಯಾಬ್ನಲ್ಲಿ ಇಬ್ಬರು ವ್ಯಕ್ತಿಗಳು ಕಚೇರಿ ಮುಂದೆ ಬಂದಿಳಿದು, ಸ್ಫೋಟ ನಡೆದಿರುವ ಸ್ಥಳದೆಡೆಗೆ ನಡೆದು ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸ್ಫೋಟಕ್ಕೂ ಈ ವ್ಯಕ್ತಿಗಳಿಗೂ ಸಂಬಂಧವಿದೆಯಾ ಎನ್ನುವುದನ್ನು ದೆಹಲಿ ವಿಶೇಷ ಪೊಲೀಸ್ ಘಟಕ ಪತ್ತೆ ಹಚ್ಚುತ್ತಿದೆ. ಕ್ಯಾಬ್ ಚಾಲಕನನ್ನು ಸಂಪರ್ಕಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕ್ಯಾಬ್ ಚಾಲಕ ನೀಡಿದ ಮಾಹಿತಿ ಮೇರೆಗೆ ಆ ಇಬ್ಬರು ವ್ಯಕ್ತಿಗಳ ರೇಖಾಚಿತ್ರ ಬಿಡಿಸಲಾಗುತ್ತಿದೆ. ರೇಖಾಚಿತ್ರದ ಆಧಾರದ ಮೇಲೆ ಪೊಲೀಸರು ಹೆಚ್ಚಿನ ತನಿಖೆ ನಡೆಸಲಿದ್ದಾರೆ.


ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್ ಬಳಸಲಾಗಿದೆ ಎಂದು ವಿಧಿವಿಜ್ಞಾನ ತಂಡ ಸ್ಪಷ್ಟಪಡಿಸಿದೆ. ಅಲ್ಲದೇ ಘಟನಾ ಸ್ಥಳದಲ್ಲಿರುವ ಮರದ ಹಿಂದೆ ಒಂದು ಕ್ಯಾಮರಾ ಕೂಡ ಸಿಕ್ಕಿದೆ.
ನಿನ್ನೆ ಸಂಜೆ ದೆಹಲಿಯ ಔರಂಗಾಜೇಬ್ ರಸ್ತೆಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಬಳಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟ ಸಂಭವಿಸಿದೆ. 4 ರಿಂದ 5 ಕಾರುಗಳಿಗೆ ಹಾನಿಯಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.
Read: ದೆಹಲಿ ; ಇಸ್ರೇಲ್ ರಾಯಭಾರ ಕಚೇರಿ ಆವರಣದಲ್ಲಿ ಬಾಂಬ್ ಸ್ಫೋಟ !!
A low-intensity blast took place near the Israel embassy in New Delhi around 5 pm on Friday, coinciding with the anniversary of India and Israel establishing full diplomatic relations on January 29, 1992.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am