ಬ್ರೇಕಿಂಗ್ ನ್ಯೂಸ್
30-01-21 10:23 am Headline Karnataka News Network ದೇಶ - ವಿದೇಶ
ನವದೆಹಲಿ,ಜ.30 : ದೆಹಲಿಯಲ್ಲಿನ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ಪ್ರಕರಣ ಸಂಬಂಧ ಇದೀಗ ಸಿಸಿಟಿವಿ ದೃಶ್ಯಾವಳಿ ದೆಹಲಿ ಪೊಲೀಸರಿಗೆ ಸಿಕ್ಕಿದೆ. ಕ್ಯಾಬ್ನಲ್ಲಿ ಇಬ್ಬರು ವ್ಯಕ್ತಿಗಳು ಕಚೇರಿ ಮುಂದೆ ಬಂದಿಳಿದು, ಸ್ಫೋಟ ನಡೆದಿರುವ ಸ್ಥಳದೆಡೆಗೆ ನಡೆದು ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸ್ಫೋಟಕ್ಕೂ ಈ ವ್ಯಕ್ತಿಗಳಿಗೂ ಸಂಬಂಧವಿದೆಯಾ ಎನ್ನುವುದನ್ನು ದೆಹಲಿ ವಿಶೇಷ ಪೊಲೀಸ್ ಘಟಕ ಪತ್ತೆ ಹಚ್ಚುತ್ತಿದೆ. ಕ್ಯಾಬ್ ಚಾಲಕನನ್ನು ಸಂಪರ್ಕಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕ್ಯಾಬ್ ಚಾಲಕ ನೀಡಿದ ಮಾಹಿತಿ ಮೇರೆಗೆ ಆ ಇಬ್ಬರು ವ್ಯಕ್ತಿಗಳ ರೇಖಾಚಿತ್ರ ಬಿಡಿಸಲಾಗುತ್ತಿದೆ. ರೇಖಾಚಿತ್ರದ ಆಧಾರದ ಮೇಲೆ ಪೊಲೀಸರು ಹೆಚ್ಚಿನ ತನಿಖೆ ನಡೆಸಲಿದ್ದಾರೆ.


ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್ ಬಳಸಲಾಗಿದೆ ಎಂದು ವಿಧಿವಿಜ್ಞಾನ ತಂಡ ಸ್ಪಷ್ಟಪಡಿಸಿದೆ. ಅಲ್ಲದೇ ಘಟನಾ ಸ್ಥಳದಲ್ಲಿರುವ ಮರದ ಹಿಂದೆ ಒಂದು ಕ್ಯಾಮರಾ ಕೂಡ ಸಿಕ್ಕಿದೆ.
ನಿನ್ನೆ ಸಂಜೆ ದೆಹಲಿಯ ಔರಂಗಾಜೇಬ್ ರಸ್ತೆಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಬಳಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟ ಸಂಭವಿಸಿದೆ. 4 ರಿಂದ 5 ಕಾರುಗಳಿಗೆ ಹಾನಿಯಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.
Read: ದೆಹಲಿ ; ಇಸ್ರೇಲ್ ರಾಯಭಾರ ಕಚೇರಿ ಆವರಣದಲ್ಲಿ ಬಾಂಬ್ ಸ್ಫೋಟ !!
A low-intensity blast took place near the Israel embassy in New Delhi around 5 pm on Friday, coinciding with the anniversary of India and Israel establishing full diplomatic relations on January 29, 1992.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm