ಬ್ರೇಕಿಂಗ್ ನ್ಯೂಸ್
30-01-21 10:23 am Headline Karnataka News Network ದೇಶ - ವಿದೇಶ
ನವದೆಹಲಿ,ಜ.30 : ದೆಹಲಿಯಲ್ಲಿನ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ಪ್ರಕರಣ ಸಂಬಂಧ ಇದೀಗ ಸಿಸಿಟಿವಿ ದೃಶ್ಯಾವಳಿ ದೆಹಲಿ ಪೊಲೀಸರಿಗೆ ಸಿಕ್ಕಿದೆ. ಕ್ಯಾಬ್ನಲ್ಲಿ ಇಬ್ಬರು ವ್ಯಕ್ತಿಗಳು ಕಚೇರಿ ಮುಂದೆ ಬಂದಿಳಿದು, ಸ್ಫೋಟ ನಡೆದಿರುವ ಸ್ಥಳದೆಡೆಗೆ ನಡೆದು ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸ್ಫೋಟಕ್ಕೂ ಈ ವ್ಯಕ್ತಿಗಳಿಗೂ ಸಂಬಂಧವಿದೆಯಾ ಎನ್ನುವುದನ್ನು ದೆಹಲಿ ವಿಶೇಷ ಪೊಲೀಸ್ ಘಟಕ ಪತ್ತೆ ಹಚ್ಚುತ್ತಿದೆ. ಕ್ಯಾಬ್ ಚಾಲಕನನ್ನು ಸಂಪರ್ಕಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕ್ಯಾಬ್ ಚಾಲಕ ನೀಡಿದ ಮಾಹಿತಿ ಮೇರೆಗೆ ಆ ಇಬ್ಬರು ವ್ಯಕ್ತಿಗಳ ರೇಖಾಚಿತ್ರ ಬಿಡಿಸಲಾಗುತ್ತಿದೆ. ರೇಖಾಚಿತ್ರದ ಆಧಾರದ ಮೇಲೆ ಪೊಲೀಸರು ಹೆಚ್ಚಿನ ತನಿಖೆ ನಡೆಸಲಿದ್ದಾರೆ.


ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್ ಬಳಸಲಾಗಿದೆ ಎಂದು ವಿಧಿವಿಜ್ಞಾನ ತಂಡ ಸ್ಪಷ್ಟಪಡಿಸಿದೆ. ಅಲ್ಲದೇ ಘಟನಾ ಸ್ಥಳದಲ್ಲಿರುವ ಮರದ ಹಿಂದೆ ಒಂದು ಕ್ಯಾಮರಾ ಕೂಡ ಸಿಕ್ಕಿದೆ.
ನಿನ್ನೆ ಸಂಜೆ ದೆಹಲಿಯ ಔರಂಗಾಜೇಬ್ ರಸ್ತೆಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಬಳಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟ ಸಂಭವಿಸಿದೆ. 4 ರಿಂದ 5 ಕಾರುಗಳಿಗೆ ಹಾನಿಯಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.
Read: ದೆಹಲಿ ; ಇಸ್ರೇಲ್ ರಾಯಭಾರ ಕಚೇರಿ ಆವರಣದಲ್ಲಿ ಬಾಂಬ್ ಸ್ಫೋಟ !!
A low-intensity blast took place near the Israel embassy in New Delhi around 5 pm on Friday, coinciding with the anniversary of India and Israel establishing full diplomatic relations on January 29, 1992.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
ಎಐಸಿಸಿ ಸೆಕ್ರಟರಿ ವೇಣುಗೋಪಾಲ್ ಎದುರಲ್ಲಿ ಡಿಕೆ ಘೋಷಣ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm