ಬ್ರೇಕಿಂಗ್ ನ್ಯೂಸ್
30-01-21 10:23 am Headline Karnataka News Network ದೇಶ - ವಿದೇಶ
ನವದೆಹಲಿ,ಜ.30 : ದೆಹಲಿಯಲ್ಲಿನ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ಪ್ರಕರಣ ಸಂಬಂಧ ಇದೀಗ ಸಿಸಿಟಿವಿ ದೃಶ್ಯಾವಳಿ ದೆಹಲಿ ಪೊಲೀಸರಿಗೆ ಸಿಕ್ಕಿದೆ. ಕ್ಯಾಬ್ನಲ್ಲಿ ಇಬ್ಬರು ವ್ಯಕ್ತಿಗಳು ಕಚೇರಿ ಮುಂದೆ ಬಂದಿಳಿದು, ಸ್ಫೋಟ ನಡೆದಿರುವ ಸ್ಥಳದೆಡೆಗೆ ನಡೆದು ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸ್ಫೋಟಕ್ಕೂ ಈ ವ್ಯಕ್ತಿಗಳಿಗೂ ಸಂಬಂಧವಿದೆಯಾ ಎನ್ನುವುದನ್ನು ದೆಹಲಿ ವಿಶೇಷ ಪೊಲೀಸ್ ಘಟಕ ಪತ್ತೆ ಹಚ್ಚುತ್ತಿದೆ. ಕ್ಯಾಬ್ ಚಾಲಕನನ್ನು ಸಂಪರ್ಕಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕ್ಯಾಬ್ ಚಾಲಕ ನೀಡಿದ ಮಾಹಿತಿ ಮೇರೆಗೆ ಆ ಇಬ್ಬರು ವ್ಯಕ್ತಿಗಳ ರೇಖಾಚಿತ್ರ ಬಿಡಿಸಲಾಗುತ್ತಿದೆ. ರೇಖಾಚಿತ್ರದ ಆಧಾರದ ಮೇಲೆ ಪೊಲೀಸರು ಹೆಚ್ಚಿನ ತನಿಖೆ ನಡೆಸಲಿದ್ದಾರೆ.


ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್ ಬಳಸಲಾಗಿದೆ ಎಂದು ವಿಧಿವಿಜ್ಞಾನ ತಂಡ ಸ್ಪಷ್ಟಪಡಿಸಿದೆ. ಅಲ್ಲದೇ ಘಟನಾ ಸ್ಥಳದಲ್ಲಿರುವ ಮರದ ಹಿಂದೆ ಒಂದು ಕ್ಯಾಮರಾ ಕೂಡ ಸಿಕ್ಕಿದೆ.
ನಿನ್ನೆ ಸಂಜೆ ದೆಹಲಿಯ ಔರಂಗಾಜೇಬ್ ರಸ್ತೆಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಬಳಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟ ಸಂಭವಿಸಿದೆ. 4 ರಿಂದ 5 ಕಾರುಗಳಿಗೆ ಹಾನಿಯಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.
Read: ದೆಹಲಿ ; ಇಸ್ರೇಲ್ ರಾಯಭಾರ ಕಚೇರಿ ಆವರಣದಲ್ಲಿ ಬಾಂಬ್ ಸ್ಫೋಟ !!
A low-intensity blast took place near the Israel embassy in New Delhi around 5 pm on Friday, coinciding with the anniversary of India and Israel establishing full diplomatic relations on January 29, 1992.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm