ಬ್ರೇಕಿಂಗ್ ನ್ಯೂಸ್
30-01-21 01:00 pm Headline Karnataka News Network ದೇಶ - ವಿದೇಶ
ಶ್ರೀನಗರ, ಜ.30: ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಉಗ್ರಗಾಮಿ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು, ಹಿಝ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದವರೆನ್ನಲಾದ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಥ್ರಾಲ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಜಿಲ್ಲೆಯ ಕಾಕಾಪುರ ಪ್ರದೇಶದಲ್ಲಿ ಮತ್ತೊಂದು ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಕನಿಷ್ಠ 2-3 ಉಗ್ರರು ಸಿಕ್ಕಿಹಾಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೊದಲ ಕಾರ್ಯಾಚರಣೆಯಲ್ಲಿ ನಯೀಬಾಗ್ನ ವಾರಿಸ್ ಹಸನ್, ಮೊಂಗ್ಹಾಮಾದ ಆರಿಫ್ ಬಶೀರ್ ಮತ್ತು ಅವಂತಿಪುರದ ಅತ್ಹೀಶಮುಲ್ ಹಖ್ ಹತರಾಗಿದ್ದಾರೆ. ಮೃತ ಉಗ್ರರು ಹಲವು ಭಯೋತ್ಪಾದಕ ಕೃತ್ಯಗಳಲ್ಲಿ ಶಾಮೀಲಾಗಿದ್ದರು ಎನ್ನಲಾಗಿದೆ.
ಥ್ರಾಲ್ ಬಸ್ ನಿಲ್ದಾಣದ ಬಳಿ ನಡೆದ ಘಟನೆಯಲ್ಲಿ ಜನವರಿ 2ರಂದು ಬಶೀರ್, ಭದ್ರತಾ ಪಡೆ ವಾಹನಗಳ ಮೇಲೆ ಗ್ರೆನೇಡ್ ಎಸೆದಿದ್ದನೆನ್ನಲಾಗಿದೆ. ಘಟನೆಯಲ್ಲಿ ಒಬ್ಬ ಜವಾನ ಮತ್ತು ಎಂಟು ಮಂದಿ ನಾಗರಿಕರಿಗೆ ಗಾಯಗಳಾಗಿದ್ದವು. 2020ರ ಅಕ್ಟೋಬರ್ 5ರಂದು ಹಸನ್ ಇತರ ಉಗ್ರರ ಜತೆ ಸೇರಿ, ಅವಂತಿಪುರ ಪೊಲೀಸ್ ಗಸ್ತು ತಂಡದ ಮೇಲೆ ದಾಳಿ ಮಾಡಿದ್ದ ಎಂದು ಆಪಾದಿಸಲಾಗಿದೆ.
At least three terrorists were killed on Friday in a brief encounter with security forces in Mandoora area of Tral in Pulwama district of Jammu and Kashmir.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm