ಬ್ರೇಕಿಂಗ್ ನ್ಯೂಸ್
30-01-21 01:00 pm Headline Karnataka News Network ದೇಶ - ವಿದೇಶ
ಶ್ರೀನಗರ, ಜ.30: ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಉಗ್ರಗಾಮಿ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು, ಹಿಝ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದವರೆನ್ನಲಾದ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಥ್ರಾಲ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಜಿಲ್ಲೆಯ ಕಾಕಾಪುರ ಪ್ರದೇಶದಲ್ಲಿ ಮತ್ತೊಂದು ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಕನಿಷ್ಠ 2-3 ಉಗ್ರರು ಸಿಕ್ಕಿಹಾಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮೊದಲ ಕಾರ್ಯಾಚರಣೆಯಲ್ಲಿ ನಯೀಬಾಗ್ನ ವಾರಿಸ್ ಹಸನ್, ಮೊಂಗ್ಹಾಮಾದ ಆರಿಫ್ ಬಶೀರ್ ಮತ್ತು ಅವಂತಿಪುರದ ಅತ್ಹೀಶಮುಲ್ ಹಖ್ ಹತರಾಗಿದ್ದಾರೆ. ಮೃತ ಉಗ್ರರು ಹಲವು ಭಯೋತ್ಪಾದಕ ಕೃತ್ಯಗಳಲ್ಲಿ ಶಾಮೀಲಾಗಿದ್ದರು ಎನ್ನಲಾಗಿದೆ.
ಥ್ರಾಲ್ ಬಸ್ ನಿಲ್ದಾಣದ ಬಳಿ ನಡೆದ ಘಟನೆಯಲ್ಲಿ ಜನವರಿ 2ರಂದು ಬಶೀರ್, ಭದ್ರತಾ ಪಡೆ ವಾಹನಗಳ ಮೇಲೆ ಗ್ರೆನೇಡ್ ಎಸೆದಿದ್ದನೆನ್ನಲಾಗಿದೆ. ಘಟನೆಯಲ್ಲಿ ಒಬ್ಬ ಜವಾನ ಮತ್ತು ಎಂಟು ಮಂದಿ ನಾಗರಿಕರಿಗೆ ಗಾಯಗಳಾಗಿದ್ದವು. 2020ರ ಅಕ್ಟೋಬರ್ 5ರಂದು ಹಸನ್ ಇತರ ಉಗ್ರರ ಜತೆ ಸೇರಿ, ಅವಂತಿಪುರ ಪೊಲೀಸ್ ಗಸ್ತು ತಂಡದ ಮೇಲೆ ದಾಳಿ ಮಾಡಿದ್ದ ಎಂದು ಆಪಾದಿಸಲಾಗಿದೆ.
At least three terrorists were killed on Friday in a brief encounter with security forces in Mandoora area of Tral in Pulwama district of Jammu and Kashmir.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm