ಬ್ರೇಕಿಂಗ್ ನ್ಯೂಸ್
30-01-21 01:07 pm Headline Karnataka News Network ದೇಶ - ವಿದೇಶ
ಚೆನ್ನೈ,ಜ.30: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದಡಿ ಪೊಲೀಸರು ಬಂಧಿಸಲು ಬಂದ ವಿಚಾರ ತಿಳಿದ ಮಹಿಳೆ ತನಗೆ ತಾನೇ ಬೆಂಕಿ ಹಚ್ಚಿಕೊಂಡಿರುವ ಘಟನೆ ತಮಿಳು ನಗರದ ಬೆಸೆಂಟ್ ನಗರದಲ್ಲಿ ನಡೆದಿದೆ. ಮಹಿಳೆಯನ್ನು ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಿಳೆಯನ್ನು ಉಷಾ ಮತ್ತು ಆಕೆಯ ಪತಿಯನ್ನು ರತ್ನಂ ಎಂದು ಗುರುತಿಸಲಾಗಿದೆ. ಅಕ್ರಮ ಮದ್ಯ ಮಾರಾಟ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರ ಮೇಲೂ 12ಕ್ಕೂ ಅಧಿಕ ಪ್ರಕರಣಗಳು ಈಗಾಗಲೇ ದಾಖಲಾಗಿದೆ. ಹಾಗಾಗಿ ಪೊಲೀಸರ ತಂಡ ಉಷಾಳನ್ನು ಬಂಧಿಸಲು ಒಡೈಕುಪ್ಪಂಗೆ ಹೋಗಿದೆ. ಈ ವಿಚಾರ ತಿಳಿದ ಮಹಿಳೆ ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ತಾನು ಧರಿಸಿದ್ದ ಉಡುಪನ್ನು ಹರಿದು ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ. ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ತಕ್ಷಣ ಆಕೆಯ ಮೇಲೆ ಗೋಣಿ ಚೀಲವನ್ನು ಹೊದಿಸಿ ನೀರು ಸುರಿದಿದ್ದಾರೆ. ಈ ಮೂಲಕ ಬೆಂಕಿ ನಂದಿಸಿದ್ದಾರೆ.
ಇದೀಗ ಆಕೆಗೆ ಕಿಲ್ಪಾಕ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಹಿಳೆಯ ದೇಹ ಶೇ.50 ರಷ್ಟು ಭಾಗ ಸುಟ್ಟು ಹೋಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಜೊತೆಗೆ ಘಟನೆಯಲ್ಲಿ ಪೊಲೀಸ್ ಅಧಿಕಾರಿಯೂ ಗಾಯಗೊಂಡಿದ್ದಾರೆ. ಮಹಿಳೆ ಮನೆಯಲ್ಲಿದ್ದ 37ಕ್ಕೂ ಅಧಿಕ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident, a woman allegedly set herself on fire when police arrived to arrest her for allegedly selling illicit liquor in Besant Nagar of Tamil Nadu’s Chennai. She is currently undergoing treatment at a government hospital.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm