ಬ್ರೇಕಿಂಗ್ ನ್ಯೂಸ್
01-02-21 01:32 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: ಕೇಂದ್ರ ಸರ್ಕಾರ ಇಂದು ಮಂಡಿಸುತ್ತಿರುವ ಆಯವ್ಯಯದಲ್ಲಿ ಕೃಷಿಗೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದು, ದೇಶದ ಕೃಷಿ ಮತ್ತು ರೈತರ ಅಭಿವೃದ್ಧಿಗಾಗಿ ₹75 ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಿದೆ.
43.36 ಲಕ್ಷ ಫಲಾನುಭವಿಗಳು ಇದರ ಉಪಯೋಗ ಪಡೆದುಕೊಳ್ಳಲಿದ್ದಾರೆ. ಅಲ್ಲದೆ, ಕನಿಷ್ಠ ಬೆಂಬಲ ಬೆಲೆ ನಿಲ್ಲಿಸಿಲ್ಲ, ಖರೀದಿ ಪ್ರಕ್ರಿಯೆ ಮುಂದುವರಿದಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದರು.

ಪ್ರಮುಖ ಅಂಶಗಳು
ಕನಿಷ್ಠ ಬೆಂಬಲ ಬೆಲೆ ನೀತಿಯಲ್ಲಿ ಈ ಬಾರಿ ಗಮನಾರ್ಹ ಬದಲಾವಣೆಯಾಗಿದ್ದು, ಬೆಳೆ ಉತ್ಪಾದನಾ ವೆಚ್ಚದ ಶೇ.150ರಷ್ಟಕ್ಕೆ ಹೆಚ್ಚಿಸಲಾಗಿದೆ.ಕೃಷಿಗೆ 2013ರ ಸಾಲಿನ ಬಜೆಟ್ನಲ್ಲಿ ₹33,874 ಕೋಟಿ ಅನುದಾನ, 2019-20ರಲ್ಲಿ 62,802 ಕೋಟಿ ಅನುದಾನ ನೀಡಲಾಗಿತ್ತು. ಈ ಬಾರಿ ಕೃಷಿಯ ಸಮಗ್ರ ಬದಲಾವಣೆಗೆ ಹೆಚ್ಚು ಒತ್ತು ಕೊಟ್ಟಿರುವ ಕೇಂದ್ರ, ಈ ಹಿಂದಿಗಿಂತಲೂ ಹೆಚ್ಚು (75,060 ಕೋಟಿ) ಅನುದಾನ ಘೋಷಿಸುವ ಮೂಲಕ ಸಂಕಷ್ಟದಲ್ಲಿದ್ದ ರೈತರ ನೆರವಿಗೆ ಮುಂದಾಗಿದೆ.2019-20ರ ಬಜೆಟ್ನಲ್ಲಿ 35.57 ಲಕ್ಷ ರೈತ ಫಲಾನುಭವಿಗಳು ಪ್ರಯೋಜನ ಪಡೆದುಕೊಂಡಿದ್ದರು. ಈ ಬಾರಿ ಫಲಾನುಭವಿಗಳ ಸಂಖ್ಯೆಯಲ್ಲೂ ಹೆಚ್ಚಾಗಿದ್ದು, 43.36 ರೈತರು ಈ ಅನುದಾನದ ಸದುಪಯೋಗಕ್ಕೆ ಒಳಗಾಗಿದ್ದಾರೆ.
ಕೃಷಿ ಸಾಲ ಗುರಿ ₹16.5 ಲಕ್ಷ ಕೋಟಿಗೆ ಹೆಚ್ಚಳ: ಸಚಿವೆ
ಕೃಷಿ ಸಾಲದ ಗುರಿಯನ್ನು ₹16.5 ಲಕ್ಷ ಕೋಟಿಗೆ ಹೆಚ್ಚಿಸಲು ಬಜೆಟ್ ಮಂಡನೆಯ ಸಂದರ್ಭದಲ್ಲಿ ಹಣಕಾಸು ಸಚಿವೆ ಸೀತಾರಾಮನ್ ಅವರು ಪ್ರಸ್ತಾಪಿಸಿದರು. ಕನಿಷ್ಠ ಬೆಂಬಲ ಬೆಲೆ ನೀತಿಯು ಎಲ್ಲಾ ಸರುಕುಗಳ ಉತ್ಪದನಾ ವೆಚ್ಚಕ್ಕಿಂತ ಕನಿಷ್ಠ ಶೇ.1.5 ಪಟ್ಟು ಬೆಲೆಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಅಲ್ಲದೆ, ಭತ್ತ ಬೆಳೆಯುವ ರೈತರಿಗೆ 2020-21ರಲ್ಲಿ ₹1.72 ಲಕ್ಷ ಕೋಟಿ ಪಾವತಿಸಲಾಗಿದೆ ಎಂದು ಈ ವೇಳೆ ಹೇಳಿದರು.
Finance Minister Nirmala Sitharaman on Monday announced the much-awaited Union Budget 2021 amid the COVID-19 pandemic and announced a slew of measure to revive the sagging economy which registered a record decline last year.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm