ಬ್ರೇಕಿಂಗ್ ನ್ಯೂಸ್
01-02-21 01:32 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: ಕೇಂದ್ರ ಸರ್ಕಾರ ಇಂದು ಮಂಡಿಸುತ್ತಿರುವ ಆಯವ್ಯಯದಲ್ಲಿ ಕೃಷಿಗೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದು, ದೇಶದ ಕೃಷಿ ಮತ್ತು ರೈತರ ಅಭಿವೃದ್ಧಿಗಾಗಿ ₹75 ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಿದೆ.
43.36 ಲಕ್ಷ ಫಲಾನುಭವಿಗಳು ಇದರ ಉಪಯೋಗ ಪಡೆದುಕೊಳ್ಳಲಿದ್ದಾರೆ. ಅಲ್ಲದೆ, ಕನಿಷ್ಠ ಬೆಂಬಲ ಬೆಲೆ ನಿಲ್ಲಿಸಿಲ್ಲ, ಖರೀದಿ ಪ್ರಕ್ರಿಯೆ ಮುಂದುವರಿದಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದರು.

ಪ್ರಮುಖ ಅಂಶಗಳು
ಕನಿಷ್ಠ ಬೆಂಬಲ ಬೆಲೆ ನೀತಿಯಲ್ಲಿ ಈ ಬಾರಿ ಗಮನಾರ್ಹ ಬದಲಾವಣೆಯಾಗಿದ್ದು, ಬೆಳೆ ಉತ್ಪಾದನಾ ವೆಚ್ಚದ ಶೇ.150ರಷ್ಟಕ್ಕೆ ಹೆಚ್ಚಿಸಲಾಗಿದೆ.ಕೃಷಿಗೆ 2013ರ ಸಾಲಿನ ಬಜೆಟ್ನಲ್ಲಿ ₹33,874 ಕೋಟಿ ಅನುದಾನ, 2019-20ರಲ್ಲಿ 62,802 ಕೋಟಿ ಅನುದಾನ ನೀಡಲಾಗಿತ್ತು. ಈ ಬಾರಿ ಕೃಷಿಯ ಸಮಗ್ರ ಬದಲಾವಣೆಗೆ ಹೆಚ್ಚು ಒತ್ತು ಕೊಟ್ಟಿರುವ ಕೇಂದ್ರ, ಈ ಹಿಂದಿಗಿಂತಲೂ ಹೆಚ್ಚು (75,060 ಕೋಟಿ) ಅನುದಾನ ಘೋಷಿಸುವ ಮೂಲಕ ಸಂಕಷ್ಟದಲ್ಲಿದ್ದ ರೈತರ ನೆರವಿಗೆ ಮುಂದಾಗಿದೆ.2019-20ರ ಬಜೆಟ್ನಲ್ಲಿ 35.57 ಲಕ್ಷ ರೈತ ಫಲಾನುಭವಿಗಳು ಪ್ರಯೋಜನ ಪಡೆದುಕೊಂಡಿದ್ದರು. ಈ ಬಾರಿ ಫಲಾನುಭವಿಗಳ ಸಂಖ್ಯೆಯಲ್ಲೂ ಹೆಚ್ಚಾಗಿದ್ದು, 43.36 ರೈತರು ಈ ಅನುದಾನದ ಸದುಪಯೋಗಕ್ಕೆ ಒಳಗಾಗಿದ್ದಾರೆ.
ಕೃಷಿ ಸಾಲ ಗುರಿ ₹16.5 ಲಕ್ಷ ಕೋಟಿಗೆ ಹೆಚ್ಚಳ: ಸಚಿವೆ
ಕೃಷಿ ಸಾಲದ ಗುರಿಯನ್ನು ₹16.5 ಲಕ್ಷ ಕೋಟಿಗೆ ಹೆಚ್ಚಿಸಲು ಬಜೆಟ್ ಮಂಡನೆಯ ಸಂದರ್ಭದಲ್ಲಿ ಹಣಕಾಸು ಸಚಿವೆ ಸೀತಾರಾಮನ್ ಅವರು ಪ್ರಸ್ತಾಪಿಸಿದರು. ಕನಿಷ್ಠ ಬೆಂಬಲ ಬೆಲೆ ನೀತಿಯು ಎಲ್ಲಾ ಸರುಕುಗಳ ಉತ್ಪದನಾ ವೆಚ್ಚಕ್ಕಿಂತ ಕನಿಷ್ಠ ಶೇ.1.5 ಪಟ್ಟು ಬೆಲೆಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಅಲ್ಲದೆ, ಭತ್ತ ಬೆಳೆಯುವ ರೈತರಿಗೆ 2020-21ರಲ್ಲಿ ₹1.72 ಲಕ್ಷ ಕೋಟಿ ಪಾವತಿಸಲಾಗಿದೆ ಎಂದು ಈ ವೇಳೆ ಹೇಳಿದರು.
Finance Minister Nirmala Sitharaman on Monday announced the much-awaited Union Budget 2021 amid the COVID-19 pandemic and announced a slew of measure to revive the sagging economy which registered a record decline last year.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm